ಮೈಸೂರು: ಹಿರಿಯ ಚಿಂತಕ ಹಾಗೂ ಲೇಖಕರಾದ ಪ.ಮಲ್ಲೇಶ್ ಅವರು ಬ್ರಾಹ್ಮಣ ಸಮುದಾಯದ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ವಿಪ್ರ ಪ್ರೊಫೆಶನಲ್ ಫೋರಂ ತೀವ್ರವಾಗಿ ಖಂಡಿಸುತ್ತದೆ ಎಂದು ವಿಪ್ರ ಪ್ರೊಫೆಶನಲ್ ಫೋರಂನ ಪದಾಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ವಿಪಿಎಫ್ನ ಅಧ್ಯಕ್ಷ ಭಾಷ್ಯಂ ಹಾಗೂ ಕಾರ್ಯದರ್ಶಿ ಸುಧೀಂದ್ರ , ಕೆಲ ದಿನಗಳ ಹಿಂದೆ ಪ.ಮಲ್ಲೇಶ್ ಅವರು ಬ್ರಾಹ್ಮಣ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆ ಸರಿಯಲ್ಲ. ಈ ಹೇಳಿಕೆಯನ್ನು ಖಂಡಿಸಿ ಬ್ರಾಹ್ಮಣ ಸಂಘಗಳ ವತಿಯಿಂದ ನವೆಂಬರ್ 21ರಂದು ಉಗ್ರ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಪ್ರತಿಭಟನೆಯಲ್ಲಿ ವಿಪ್ರ ಪ್ರೊಫೆಶನಲ್ ಫೋರಂನ ಸಂಪೂರ್ಣ ಬೆಂಬಲ ಇದೆ. ನಮ್ಮ ಫೋರಂ ಸಹ ಪ್ರತಿಭಟನೆಯಲ್ಲಿ ಭಾಗವಹಿಸಲಿದೆ ಎಂದು ತಿಳಿಸಿದ್ದಾರೆ.
ಉಮೇಶ್ ಹಲಗೂರು ಪ್ರವಾಸಿಗರನ್ನು ರಕ್ಷಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ ಲು ಸಾರ್ವಜನಿಕರ ಆಗ್ರಹ ಜಿಲ್ಲಾಡಳಿತದ ಆದೇಶಕ್ಕೂ ಕ್ಯಾರೇ ಎನ್ನದ ಪ್ರವಾಸಿಗರು…
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…