ಮಡಿಕೇರಿ : ಮಡಿಕೇರಿಯಲ್ಲಿರುವ ಅಲ್ಪ ಸಂಖ್ಯಾತ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕಚೇರಿಯ ಎಫ್ಡಿಎ ಸಾರ್ವಜನಿಕರೊಬ್ಬರಿಂದ ಲಂಚ ಪಡೆಯುವ ವೇಳೆ ದಾಳಿಯಾಗಿದೆ. ಎಫ್ಡಿಎ ಲತಾ ಎಂಬವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಸೋಮವಾರಪೇಟೆಯ ಲತೀಫ್ ಎಂಬವರು ಸಬ್ಸಿಡಿಯಲ್ಲಿ ಕಾರು ಕೊಳ್ಳಲು ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ 10% ಲಂಚದ ರೂಪದಲ್ಲಿ 20 ಸಾವಿ ರೂ.ಅನ್ನು ಎಫ್ಡಿಎ ಕೇಳಿದ್ದರು ಎನ್ನಲಾಗಿದೆ. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು, ಇಂದು ಹತ್ತು ಸಾವಿರ ರೂ. ಪಡೆದುಕೊಳ್ಳುವ ಸಂದರ್ಭ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ಮುಂದುವರೆಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…
ಚಾಮರಾಜನಗರ: ಕಾವೇರಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್ಪೋಸ್ಟ್ ಬಳಿ ನಡೆದಿದೆ. ರಶ್ಮಿ…