ಜಿಲ್ಲೆಗಳು

ಸೇತುವೆ ನಿರ್ಮಾಣ ಸ್ಥಳ ಪರಿಶೀಲಿಸಿದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

ಸುತ್ತೂರು : ನಗರ್ಲೆ ಮತ್ತು ಹದಿನಾರು ಗ್ರಾಮದ ಬಳಿ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಸೇತುವೆಯನ್ನು ಇಂದು ವರುಣ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಪರಿಶೀಲನೆ ಮಾಡಿದರು.
ಸೇತುವೆ ನಿರ್ಮಾಣದಿಂದಾಗಿ ಹದಿನಾರು-ನಗರ್ಲೆ ಮಾರ್ಗವಾಗಿ ಚಾಮರಾಜನಗರ, ಕೊಳ್ಳೇಗಾಲ, ತಮಿಳುನಾಡಿಗೆ ಹೋಗುವ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ನಿರ್ದೇಶಕರಾದ ಗುರುಪಾದಸ್ವಾಮಿ, ಜಿಲ್ಲಾ ಪಂಚಾಯತಿ ವಾಜಿ ಸದಸ್ಯ ಎಚ್‌ಎನ್ ನಂಜಪ್ಪ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ. ಹದಿನಾರು ಗ್ರಾಮ ಪಂಚಾಯತಿ ಅಧ್ಯಕ್ಷ ಅಭಿ . ನಗರ್ಲೆ ಗ್ರಾಮದ ಮುಖಂಡರಾದ ನಾರಾಯಣಿ ನಾಯಕ. ಅಲ್ತಾಫ್ ಪಾಸ್. ಹದಿನಾರು ರವಿಕುಮಾರ್. ಸುತ್ತೂರು ರವಿ. ಮೂಡಳ್ಳಿ ಮಹದೇವಸ್ವಾಮಿ, ಅಧಿಕಾರಿ ಶಿವಕುಮಾರ್. ನಗರ್ಲೆ. ಹದಿನಾರು. ಗ್ರಾಮಗಳ ಮುಖಂಡರು ಹಾಜರಿದ್ದರು.

andolanait

Recent Posts

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಗಾಲಿ ಕುರ್ಚಿಯಿಂದ ಚಿಮ್ಮಿದ ಮೈಂಡ್‌ಸೆಟ್ ಕೋಚ್ ಜೈಕಿಶನ್!

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…

24 mins ago

ಇಂದು ಅರ್ಜುನ ಆನೆಯ ಸ್ಮಾರಕ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…

30 mins ago

ಪಿ.ಜಿ.ಪಾಳ್ಯ ಸಫಾರಿ ಕೇಂದ್ರಕ್ಕೆ ಪ್ರವಾಸಿಗರ ಲಗ್ಗೆ

ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ…

34 mins ago

ಈ ಹಳೇ ಕಟ್ಟಡ ಕುಸಿದರೆ ವ್ಯಾಪಾರಿಗಳಿಗೆ ಸಂಚಕಾರ!

ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ  ಚಾಮರಾಜನಗರ: ಇಲ್ಲಿನ…

38 mins ago

ಮಹಾರಾಜ ಕಾಲೇಜು ಕಟ್ಟಡ ಶಿಥಿಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…

43 mins ago

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

14 hours ago