ಜಿಲ್ಲೆಗಳು

ಸೇತುವೆ ನಿರ್ಮಾಣ ಸ್ಥಳ ಪರಿಶೀಲಿಸಿದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

ಸುತ್ತೂರು : ನಗರ್ಲೆ ಮತ್ತು ಹದಿನಾರು ಗ್ರಾಮದ ಬಳಿ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಸೇತುವೆಯನ್ನು ಇಂದು ವರುಣ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಪರಿಶೀಲನೆ ಮಾಡಿದರು.
ಸೇತುವೆ ನಿರ್ಮಾಣದಿಂದಾಗಿ ಹದಿನಾರು-ನಗರ್ಲೆ ಮಾರ್ಗವಾಗಿ ಚಾಮರಾಜನಗರ, ಕೊಳ್ಳೇಗಾಲ, ತಮಿಳುನಾಡಿಗೆ ಹೋಗುವ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ನಿರ್ದೇಶಕರಾದ ಗುರುಪಾದಸ್ವಾಮಿ, ಜಿಲ್ಲಾ ಪಂಚಾಯತಿ ವಾಜಿ ಸದಸ್ಯ ಎಚ್‌ಎನ್ ನಂಜಪ್ಪ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ. ಹದಿನಾರು ಗ್ರಾಮ ಪಂಚಾಯತಿ ಅಧ್ಯಕ್ಷ ಅಭಿ . ನಗರ್ಲೆ ಗ್ರಾಮದ ಮುಖಂಡರಾದ ನಾರಾಯಣಿ ನಾಯಕ. ಅಲ್ತಾಫ್ ಪಾಸ್. ಹದಿನಾರು ರವಿಕುಮಾರ್. ಸುತ್ತೂರು ರವಿ. ಮೂಡಳ್ಳಿ ಮಹದೇವಸ್ವಾಮಿ, ಅಧಿಕಾರಿ ಶಿವಕುಮಾರ್. ನಗರ್ಲೆ. ಹದಿನಾರು. ಗ್ರಾಮಗಳ ಮುಖಂಡರು ಹಾಜರಿದ್ದರು.

andolanait

Recent Posts

ಶಿಕ್ಷಕರೇ ಇಲ್ಲ, ಎಸ್‌ಎಸ್‌ಎಲ್‌ಸಿಯಲ್ಲಿ 94% ಬಂದಿದ್ದು ಹೇಗೆ? ಪರೀಕ್ಷೆಯಲ್ಲಿ ನಕಲು ನಡೆದಿದೆ ; ವಿಶ್ವನಾಥ್‌ ಆರೋಪ

ಮೈಸೂರು : ರಾಜ್ಯದ ಅನೇಕ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಆದರೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.94 ಫಲಿತಾಂಶ ಬಂದಿದ್ದು ಹೇಗೆ. ಹಠಕ್ಕೆ…

17 mins ago

ಕೊಲೆ ಪ್ರಕರಣ | ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋದ ಶಾಸಕ ವಿನಯ್‌ ಕುಲಕರ್ಣಿ

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್…

59 mins ago

ಅಪರಿಚಿತ ವ್ಯಕ್ತಿಯ ಕೊಲೆ ಜಾಡು ಪತ್ತೆ!

ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…

1 hour ago

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ

ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…

2 hours ago

ಕೊಡಗು | ಜಿಲ್ಲೆಯಲ್ಲಿ 2-3 ಸಾವಿರ ಅನಧಿಕೃತ ಹೋಂಸ್ಟೇ!

ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ  ನವೀನ್…

2 hours ago

ಕೋಟೆ | ರೆಸಾರ್ಟ್‌, ಹೋಂ ಸ್ಟೇಗಳ ಮೇಲೆ ಹೆಚ್ಚಿನ ನಿಗಾ

ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…

3 hours ago