ಸುತ್ತೂರು : ನಗರ್ಲೆ ಮತ್ತು ಹದಿನಾರು ಗ್ರಾಮದ ಬಳಿ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಸೇತುವೆಯನ್ನು ಇಂದು ವರುಣ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಪರಿಶೀಲನೆ ಮಾಡಿದರು.
ಸೇತುವೆ ನಿರ್ಮಾಣದಿಂದಾಗಿ ಹದಿನಾರು-ನಗರ್ಲೆ ಮಾರ್ಗವಾಗಿ ಚಾಮರಾಜನಗರ, ಕೊಳ್ಳೇಗಾಲ, ತಮಿಳುನಾಡಿಗೆ ಹೋಗುವ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ನಿರ್ದೇಶಕರಾದ ಗುರುಪಾದಸ್ವಾಮಿ, ಜಿಲ್ಲಾ ಪಂಚಾಯತಿ ವಾಜಿ ಸದಸ್ಯ ಎಚ್ಎನ್ ನಂಜಪ್ಪ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ. ಹದಿನಾರು ಗ್ರಾಮ ಪಂಚಾಯತಿ ಅಧ್ಯಕ್ಷ ಅಭಿ . ನಗರ್ಲೆ ಗ್ರಾಮದ ಮುಖಂಡರಾದ ನಾರಾಯಣಿ ನಾಯಕ. ಅಲ್ತಾಫ್ ಪಾಸ್. ಹದಿನಾರು ರವಿಕುಮಾರ್. ಸುತ್ತೂರು ರವಿ. ಮೂಡಳ್ಳಿ ಮಹದೇವಸ್ವಾಮಿ, ಅಧಿಕಾರಿ ಶಿವಕುಮಾರ್. ನಗರ್ಲೆ. ಹದಿನಾರು. ಗ್ರಾಮಗಳ ಮುಖಂಡರು ಹಾಜರಿದ್ದರು.
ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…