ಜಿಲ್ಲೆಗಳು

ಮೈಸೂರು: ಒಳಚರಂಡಿ ಕಾಮಗಾರಿ ವೇಳೆ ಜೈನ ಶಿಲ್ಪಗಳು ಪತ್ತೆ

ಇಂದು ( ಡಿಸೆಂಬರ್‌ 29 ) ಮೈಸೂರಿನ ವರುಣದಲ್ಲಿ ಒಳಚರಂಡಿ ಕಾಮಗಾರಿಯ ವೇಳೆ ಜೈನ ಶಿಲ್ಪಗಳು ಪತ್ತೆಯಾಗಿವೆ. ಈ ಶಿಲ್ಪಗಳು ಮುರಿದ ಸ್ಥಿತಿಯಲ್ಲಿ ಲಭ್ಯವಾಗಿದ್ದು, ಅವುಗಳನ್ನು ಪುರಾತತ್ವ ಸಂಗ್ರಹಾಲಯಕ್ಕೆ ಉಪನಿರ್ದೇಶಕಿ ಮಂಜುಳಾ ಅವರು ಕಳುಹಿಸಿಕೊಟ್ಟಿದ್ದಾರೆ.

ಕೈ ಹಾಗೂ ಕಾಲುಗಳಲ್ಲಿದ ಗೊಮ್ಮಟ್ಟನ ಶಿಲ್ಪ, ಕೇವಲ ತಲೆ ಮಾತ್ರ ಇರುವ ಒಂದು ಶಿಲ್ಪ ಹಾಗೂ ಹೆಣ್ಣು ದೇವರ ಒಂದು ಶಿಲ್ಪ ಪತ್ತೆಯಾಗಿವೆ. ಇನ್ನು ಈ ಶಿಲ್ಪಗಳು 11ನೇ ಶತಮಾನದ್ದು ಎನ್ನಲಾಗುತ್ತಿದ್ದು, ಗಂಗರು ಹಾಗೂ ಹೊಯ್ಸಳರ ಆಳ್ವಿಕೆಯಲ್ಲಿ ವರುಣ, ವಾಜಮಂಗಲ ಹಾಗೂ ವರಕೋಡು ದೊಡ್ಡ ಜೈನ ಕೇಂದ್ರಗಳಾಗಿದ್ದವು. 

ಈ ಶಿಲ್ಪಗಳು ಪತ್ತೆಯಾಗುತ್ತಿದ್ದಂತೆ ಕುತೂಹಲದಿಂದ ಸ್ಥಳೀಯರು ನೋಡಲು ಸ್ಥಳಕ್ಕೆ ಆಗಮಿಸಿದ್ದು, ಡಾ ಎನ್‌ಎಸ್‌ ರಂಗರಾಜು, ಡಾ ಶಶಿಧರ್‌, ಶ್ರೀ ಪ್ರಸನ್ನ ಕುಮಾರ್‌ ವಿನೋದ್‌ ಜೈನ್‌ ಸಹ ಸ್ಥಳಕ್ಕೆ ಭೇಟಿ ನೀಡಿದ್ದರು.

andolana

Recent Posts

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

2 mins ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

7 mins ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

11 mins ago

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…

14 mins ago

ಪ್ರವಾಸಿತಾಣ ಉತ್ತೇಜಿಸಲು ಪ್ರವಾಸಿ ಗೈಡ್‌, ಮ್ಯಾಪ್‌ ಸಿದ್ದ : ಮಂಡ್ಯದಲ್ಲಿ 106 ಪ್ರವಾಸಿ ತಾಣಗಳ ಪರಿಗಣನೆ

ಮಂಡ್ಯ : ರಾಜ್ಯದಲ್ಲೇ ಅತಿ ಹೆಚ್ಚು ಪ್ರವಾಸಿ ತಾಣಗಳನ್ನು ಗುರುತಿಸಿರುವ ಹೆಗ್ಗಳಿಕೆ ಮಂಡ್ಯ ಜಿಲ್ಲೆಗೆ ಬಂದಿದ್ದು, ಪ್ರವಾಸಿ ತಾಣಗಳನ್ನು ಉತ್ತೇಜಿಸಲು…

21 mins ago

ಕೆ.ಆರ್‌.ಪೇಟೆ | ರೈತನ ಮೇಲೆ ಚಿರತೆ ದಾಳಿ ; ಪ್ರಾಣಾಪಾಯದಿಂದ ಪಾರು

ಕೆ.ಆರ.ಪೇಟೆ : ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಘಟ್ಟ ಗ್ರಾಮದಲ್ಲಿ ರೈತನ ಮೇಲೆ ಚಿರತೆ ದಾಳಿಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಸೋಮವಾರ…

27 mins ago