ಇಂದು ( ಡಿಸೆಂಬರ್ 29 ) ಮೈಸೂರಿನ ವರುಣದಲ್ಲಿ ಒಳಚರಂಡಿ ಕಾಮಗಾರಿಯ ವೇಳೆ ಜೈನ ಶಿಲ್ಪಗಳು ಪತ್ತೆಯಾಗಿವೆ. ಈ ಶಿಲ್ಪಗಳು ಮುರಿದ ಸ್ಥಿತಿಯಲ್ಲಿ ಲಭ್ಯವಾಗಿದ್ದು, ಅವುಗಳನ್ನು ಪುರಾತತ್ವ ಸಂಗ್ರಹಾಲಯಕ್ಕೆ ಉಪನಿರ್ದೇಶಕಿ ಮಂಜುಳಾ ಅವರು ಕಳುಹಿಸಿಕೊಟ್ಟಿದ್ದಾರೆ.
ಕೈ ಹಾಗೂ ಕಾಲುಗಳಲ್ಲಿದ ಗೊಮ್ಮಟ್ಟನ ಶಿಲ್ಪ, ಕೇವಲ ತಲೆ ಮಾತ್ರ ಇರುವ ಒಂದು ಶಿಲ್ಪ ಹಾಗೂ ಹೆಣ್ಣು ದೇವರ ಒಂದು ಶಿಲ್ಪ ಪತ್ತೆಯಾಗಿವೆ. ಇನ್ನು ಈ ಶಿಲ್ಪಗಳು 11ನೇ ಶತಮಾನದ್ದು ಎನ್ನಲಾಗುತ್ತಿದ್ದು, ಗಂಗರು ಹಾಗೂ ಹೊಯ್ಸಳರ ಆಳ್ವಿಕೆಯಲ್ಲಿ ವರುಣ, ವಾಜಮಂಗಲ ಹಾಗೂ ವರಕೋಡು ದೊಡ್ಡ ಜೈನ ಕೇಂದ್ರಗಳಾಗಿದ್ದವು.
ಈ ಶಿಲ್ಪಗಳು ಪತ್ತೆಯಾಗುತ್ತಿದ್ದಂತೆ ಕುತೂಹಲದಿಂದ ಸ್ಥಳೀಯರು ನೋಡಲು ಸ್ಥಳಕ್ಕೆ ಆಗಮಿಸಿದ್ದು, ಡಾ ಎನ್ಎಸ್ ರಂಗರಾಜು, ಡಾ ಶಶಿಧರ್, ಶ್ರೀ ಪ್ರಸನ್ನ ಕುಮಾರ್ ವಿನೋದ್ ಜೈನ್ ಸಹ ಸ್ಥಳಕ್ಕೆ ಭೇಟಿ ನೀಡಿದ್ದರು.
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…
ಮಂಡ್ಯ : ರಾಜ್ಯದಲ್ಲೇ ಅತಿ ಹೆಚ್ಚು ಪ್ರವಾಸಿ ತಾಣಗಳನ್ನು ಗುರುತಿಸಿರುವ ಹೆಗ್ಗಳಿಕೆ ಮಂಡ್ಯ ಜಿಲ್ಲೆಗೆ ಬಂದಿದ್ದು, ಪ್ರವಾಸಿ ತಾಣಗಳನ್ನು ಉತ್ತೇಜಿಸಲು…
ಕೆ.ಆರ.ಪೇಟೆ : ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಘಟ್ಟ ಗ್ರಾಮದಲ್ಲಿ ರೈತನ ಮೇಲೆ ಚಿರತೆ ದಾಳಿಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಸೋಮವಾರ…