ಇಂದು ( ಡಿಸೆಂಬರ್ 29 ) ಮೈಸೂರಿನ ವರುಣದಲ್ಲಿ ಒಳಚರಂಡಿ ಕಾಮಗಾರಿಯ ವೇಳೆ ಜೈನ ಶಿಲ್ಪಗಳು ಪತ್ತೆಯಾಗಿವೆ. ಈ ಶಿಲ್ಪಗಳು ಮುರಿದ ಸ್ಥಿತಿಯಲ್ಲಿ ಲಭ್ಯವಾಗಿದ್ದು, ಅವುಗಳನ್ನು ಪುರಾತತ್ವ ಸಂಗ್ರಹಾಲಯಕ್ಕೆ ಉಪನಿರ್ದೇಶಕಿ ಮಂಜುಳಾ ಅವರು ಕಳುಹಿಸಿಕೊಟ್ಟಿದ್ದಾರೆ.
ಕೈ ಹಾಗೂ ಕಾಲುಗಳಲ್ಲಿದ ಗೊಮ್ಮಟ್ಟನ ಶಿಲ್ಪ, ಕೇವಲ ತಲೆ ಮಾತ್ರ ಇರುವ ಒಂದು ಶಿಲ್ಪ ಹಾಗೂ ಹೆಣ್ಣು ದೇವರ ಒಂದು ಶಿಲ್ಪ ಪತ್ತೆಯಾಗಿವೆ. ಇನ್ನು ಈ ಶಿಲ್ಪಗಳು 11ನೇ ಶತಮಾನದ್ದು ಎನ್ನಲಾಗುತ್ತಿದ್ದು, ಗಂಗರು ಹಾಗೂ ಹೊಯ್ಸಳರ ಆಳ್ವಿಕೆಯಲ್ಲಿ ವರುಣ, ವಾಜಮಂಗಲ ಹಾಗೂ ವರಕೋಡು ದೊಡ್ಡ ಜೈನ ಕೇಂದ್ರಗಳಾಗಿದ್ದವು.
ಈ ಶಿಲ್ಪಗಳು ಪತ್ತೆಯಾಗುತ್ತಿದ್ದಂತೆ ಕುತೂಹಲದಿಂದ ಸ್ಥಳೀಯರು ನೋಡಲು ಸ್ಥಳಕ್ಕೆ ಆಗಮಿಸಿದ್ದು, ಡಾ ಎನ್ಎಸ್ ರಂಗರಾಜು, ಡಾ ಶಶಿಧರ್, ಶ್ರೀ ಪ್ರಸನ್ನ ಕುಮಾರ್ ವಿನೋದ್ ಜೈನ್ ಸಹ ಸ್ಥಳಕ್ಕೆ ಭೇಟಿ ನೀಡಿದ್ದರು.
ಪಿರಿಯಾಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್ ಟೆಂಪಲ್ ಸಮೀಪದ ದೊಡ್ಡ ಹರವೆ ಕಾಲೋನಿ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ…
ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ…
ಮೈಸೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್ ಎಲ್ಲೂ ಕೂಡ ಮಾತನಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್…
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಬಸ್ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…