ಇಂದು ( ಡಿಸೆಂಬರ್ 29 ) ಮೈಸೂರಿನ ವರುಣದಲ್ಲಿ ಒಳಚರಂಡಿ ಕಾಮಗಾರಿಯ ವೇಳೆ ಜೈನ ಶಿಲ್ಪಗಳು ಪತ್ತೆಯಾಗಿವೆ. ಈ ಶಿಲ್ಪಗಳು ಮುರಿದ ಸ್ಥಿತಿಯಲ್ಲಿ ಲಭ್ಯವಾಗಿದ್ದು, ಅವುಗಳನ್ನು ಪುರಾತತ್ವ ಸಂಗ್ರಹಾಲಯಕ್ಕೆ ಉಪನಿರ್ದೇಶಕಿ ಮಂಜುಳಾ ಅವರು ಕಳುಹಿಸಿಕೊಟ್ಟಿದ್ದಾರೆ.
ಕೈ ಹಾಗೂ ಕಾಲುಗಳಲ್ಲಿದ ಗೊಮ್ಮಟ್ಟನ ಶಿಲ್ಪ, ಕೇವಲ ತಲೆ ಮಾತ್ರ ಇರುವ ಒಂದು ಶಿಲ್ಪ ಹಾಗೂ ಹೆಣ್ಣು ದೇವರ ಒಂದು ಶಿಲ್ಪ ಪತ್ತೆಯಾಗಿವೆ. ಇನ್ನು ಈ ಶಿಲ್ಪಗಳು 11ನೇ ಶತಮಾನದ್ದು ಎನ್ನಲಾಗುತ್ತಿದ್ದು, ಗಂಗರು ಹಾಗೂ ಹೊಯ್ಸಳರ ಆಳ್ವಿಕೆಯಲ್ಲಿ ವರುಣ, ವಾಜಮಂಗಲ ಹಾಗೂ ವರಕೋಡು ದೊಡ್ಡ ಜೈನ ಕೇಂದ್ರಗಳಾಗಿದ್ದವು.
ಈ ಶಿಲ್ಪಗಳು ಪತ್ತೆಯಾಗುತ್ತಿದ್ದಂತೆ ಕುತೂಹಲದಿಂದ ಸ್ಥಳೀಯರು ನೋಡಲು ಸ್ಥಳಕ್ಕೆ ಆಗಮಿಸಿದ್ದು, ಡಾ ಎನ್ಎಸ್ ರಂಗರಾಜು, ಡಾ ಶಶಿಧರ್, ಶ್ರೀ ಪ್ರಸನ್ನ ಕುಮಾರ್ ವಿನೋದ್ ಜೈನ್ ಸಹ ಸ್ಥಳಕ್ಕೆ ಭೇಟಿ ನೀಡಿದ್ದರು.
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…
ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…
ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…