ಜಿಲ್ಲೆಗಳು

ಮೈಸೂರು: ಒಳಚರಂಡಿ ಕಾಮಗಾರಿ ವೇಳೆ ಜೈನ ಶಿಲ್ಪಗಳು ಪತ್ತೆ

ಇಂದು ( ಡಿಸೆಂಬರ್‌ 29 ) ಮೈಸೂರಿನ ವರುಣದಲ್ಲಿ ಒಳಚರಂಡಿ ಕಾಮಗಾರಿಯ ವೇಳೆ ಜೈನ ಶಿಲ್ಪಗಳು ಪತ್ತೆಯಾಗಿವೆ. ಈ ಶಿಲ್ಪಗಳು ಮುರಿದ ಸ್ಥಿತಿಯಲ್ಲಿ ಲಭ್ಯವಾಗಿದ್ದು, ಅವುಗಳನ್ನು ಪುರಾತತ್ವ ಸಂಗ್ರಹಾಲಯಕ್ಕೆ ಉಪನಿರ್ದೇಶಕಿ ಮಂಜುಳಾ ಅವರು ಕಳುಹಿಸಿಕೊಟ್ಟಿದ್ದಾರೆ.

ಕೈ ಹಾಗೂ ಕಾಲುಗಳಲ್ಲಿದ ಗೊಮ್ಮಟ್ಟನ ಶಿಲ್ಪ, ಕೇವಲ ತಲೆ ಮಾತ್ರ ಇರುವ ಒಂದು ಶಿಲ್ಪ ಹಾಗೂ ಹೆಣ್ಣು ದೇವರ ಒಂದು ಶಿಲ್ಪ ಪತ್ತೆಯಾಗಿವೆ. ಇನ್ನು ಈ ಶಿಲ್ಪಗಳು 11ನೇ ಶತಮಾನದ್ದು ಎನ್ನಲಾಗುತ್ತಿದ್ದು, ಗಂಗರು ಹಾಗೂ ಹೊಯ್ಸಳರ ಆಳ್ವಿಕೆಯಲ್ಲಿ ವರುಣ, ವಾಜಮಂಗಲ ಹಾಗೂ ವರಕೋಡು ದೊಡ್ಡ ಜೈನ ಕೇಂದ್ರಗಳಾಗಿದ್ದವು. 

ಈ ಶಿಲ್ಪಗಳು ಪತ್ತೆಯಾಗುತ್ತಿದ್ದಂತೆ ಕುತೂಹಲದಿಂದ ಸ್ಥಳೀಯರು ನೋಡಲು ಸ್ಥಳಕ್ಕೆ ಆಗಮಿಸಿದ್ದು, ಡಾ ಎನ್‌ಎಸ್‌ ರಂಗರಾಜು, ಡಾ ಶಶಿಧರ್‌, ಶ್ರೀ ಪ್ರಸನ್ನ ಕುಮಾರ್‌ ವಿನೋದ್‌ ಜೈನ್‌ ಸಹ ಸ್ಥಳಕ್ಕೆ ಭೇಟಿ ನೀಡಿದ್ದರು.

andolana

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

10 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

18 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

18 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

18 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

21 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

21 hours ago