ಜಿಲ್ಲೆಗಳು

ತಮ್ಮನ ಜೊತೆಗಿನ ಒಡನಾಟ ನೆನೆದು ಕಣ್ಣೀರಾದ ಸಿದ್ದು

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ಅವರ ಅಂತ್ಯಕ್ರಿಯೆಯು ಶನಿವಾರ ಸಿದ್ದರಾಮನಹುಂಡಿ ಪಕ್ಕದ ಹೊಸಹಳ್ಳಿ ಬಳಿ ಇರುವ ಜಮೀನಿನಲ್ಲಿ ನೆರವೇರಿತು. ಸಿದ್ದರಾಮಯ್ಯ ಅವರ ತಂದೆ, ತಾಯಿ, ಅಣ್ಣನ ಸಮಾಧಿ ಬಳಿಯೇ ಕಿರಿಯ ತಮ್ಮನ ಪಾರ್ಥೀವ ಶರೀರವನ್ನು ಮಣ್ಣು ಮಾಡಲಾಯಿತು.

ಬಾಚುಕರಾದ ಸಿದ್ದರಾಮಯ್ಯ ಅವರು ನನ್ನ ಪ್ರೀತಿಯ ತಮ್ಮ ರಾಮೇಗೌಡ. ಅವನು ಯಾವಾಗಲೂ ‘ನೀನು ಮುಖ್ಯಮಂತ್ರಿ ಆಗಿದ್ದೀಯ, ಹಂಗೆ ಚೆನ್ನಾಗಿರುವ. ಮನೆ, ಹೊಲ, ಗದ್ದೆ ನಾನು ನೋಡಿಕೊಳ್ಳುತ್ತೇನೆ. ನೀ ಚೆನ್ನಾಗಿರು ಅಷ್ಟೇ ಸಾಕು’ ಅನ್ನುತ್ತಿದ್ದ ಎಲ್ಲ ಕೆಲಸನೂ ಅವನೇ ಮಾಡುತ್ತಿದ್ದೆ. ಪ್ರೀತಿಯ ಸಹೋದರ. ನಮ್ಮಣ್ಣ ಚೆನ್ನಾಗಿರಲಿ ಅಂತ ಭಾವಿಸುತ್ತಿದ್ದ. ಅವನಾಯಿತು, ಗದ್ದೆ ಆಯಿತು, ಮನೆ ಆಯಿತು, ಬೇಸಾಯ ಆಯಿತು ಅಷ್ಟೆ. ಎಂದೂ ನನ್ನ ರಾಜಕೀಯಕ್ಕೆ ತೊಂದರೆ ಕೊಡಲಿಲ್ಲ. ಬೆನ್ನಲುಬಾಗಿ ನಿಂತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಹೋದರನ ಜತೆಗಿನ ಒಡನಾಟ ನೆನೆದು ಕಣ್ಣೀರಾದರು.

andolanait

Recent Posts

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

8 mins ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

17 mins ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

21 mins ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

26 mins ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

30 mins ago

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…

33 mins ago