ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ಅವರ ಅಂತ್ಯಕ್ರಿಯೆಯು ಶನಿವಾರ ಸಿದ್ದರಾಮನಹುಂಡಿ ಪಕ್ಕದ ಹೊಸಹಳ್ಳಿ ಬಳಿ ಇರುವ ಜಮೀನಿನಲ್ಲಿ ನೆರವೇರಿತು. ಸಿದ್ದರಾಮಯ್ಯ ಅವರ ತಂದೆ, ತಾಯಿ, ಅಣ್ಣನ ಸಮಾಧಿ ಬಳಿಯೇ ಕಿರಿಯ ತಮ್ಮನ ಪಾರ್ಥೀವ ಶರೀರವನ್ನು ಮಣ್ಣು ಮಾಡಲಾಯಿತು.
ಬಾಚುಕರಾದ ಸಿದ್ದರಾಮಯ್ಯ ಅವರು ನನ್ನ ಪ್ರೀತಿಯ ತಮ್ಮ ರಾಮೇಗೌಡ. ಅವನು ಯಾವಾಗಲೂ ‘ನೀನು ಮುಖ್ಯಮಂತ್ರಿ ಆಗಿದ್ದೀಯ, ಹಂಗೆ ಚೆನ್ನಾಗಿರುವ. ಮನೆ, ಹೊಲ, ಗದ್ದೆ ನಾನು ನೋಡಿಕೊಳ್ಳುತ್ತೇನೆ. ನೀ ಚೆನ್ನಾಗಿರು ಅಷ್ಟೇ ಸಾಕು’ ಅನ್ನುತ್ತಿದ್ದ ಎಲ್ಲ ಕೆಲಸನೂ ಅವನೇ ಮಾಡುತ್ತಿದ್ದೆ. ಪ್ರೀತಿಯ ಸಹೋದರ. ನಮ್ಮಣ್ಣ ಚೆನ್ನಾಗಿರಲಿ ಅಂತ ಭಾವಿಸುತ್ತಿದ್ದ. ಅವನಾಯಿತು, ಗದ್ದೆ ಆಯಿತು, ಮನೆ ಆಯಿತು, ಬೇಸಾಯ ಆಯಿತು ಅಷ್ಟೆ. ಎಂದೂ ನನ್ನ ರಾಜಕೀಯಕ್ಕೆ ತೊಂದರೆ ಕೊಡಲಿಲ್ಲ. ಬೆನ್ನಲುಬಾಗಿ ನಿಂತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಹೋದರನ ಜತೆಗಿನ ಒಡನಾಟ ನೆನೆದು ಕಣ್ಣೀರಾದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…