ಜಿಲ್ಲೆಗಳು

ವಿಶೇಷಚೇತನ ಮಕ್ಕಳು ದೇವರ ಸಮಾನ : ಸಿ.ಚಂದನ್ ಗೌಡ

ಮೈಸೂರು: ವಿವಿಧ ಸೇವಾ ಕಾರ್ಯಗಳ ಮೂಲಕ ಸರಳವಾಗಿ ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಸಿ.ಚಂದನ್ ಗೌಡ ಅವರ ಜನುಮ ದಿನವನ್ನು ಆಚರಿಸಲಾಯಿತು.
ಸೋಮವಾರ ಬೆಳಗ್ಗೆ ಇಲ್ಲಿನ ತಿಲಕ್ ನಗರದಲ್ಲಿರುವ ವಿಶೇಷಚೇತನ ಸರ್ಕಾರಿ ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಹಾರದ ಜೊತೆಗೆ ದಿನಬಳಕೆಗೆ ಅಗತ್ಯವಿರುವ ವಿವಿಧ ಪದಾರ್ಥಗಳು ಸೇರಿದಂತೆ ಔಷಧಗಳುಳ್ಳ ಮೆಡಿಕಲ್ ಕಿಟ್ ಅನ್ನು ಚಂದನ್ ಗೌಡರು ವಿತರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಶೇಷಚೇತನ ಮಕ್ಕಳು ದೇವರ ಸಮಾನ.ಇಂದು ಅವರುಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ನಿಜಕ್ಕೂ ಸಂತೋಷದ ಕ್ಷಣವಾಗಿದೆ. ಇಂದಿನ ದಿನ ನನ್ನ ಜೀವನದಲ್ಲಿ ಅವಿಸ್ಮರಣೀಯ ಎಂದರು.
ರೈತ ಕಲ್ಯಾಣ ಸಂಘದ ವತಿಯಿಂದ ಸೇವಾ ಕಾರ್ಯಗಳು ಮುಂದುವರೆಯಲಿದ್ದು, ಈ ಸರ್ಕಾರಿ ಶಾಲೆಗೆ ಅಗತ್ಯವಿರುವ ನೆರವು ನೀಡಲಾಗುವುದು ಹಾಗೂ ಇಲ್ಲಿನ ಮಕ್ಕಳ ಶಿಕ್ಷಣ ಮತ್ತು ಇನ್ನಿತರೆ ಸೌಲಭ್ಯಗಳನ್ನು ಒದಗಿಸುವುದಾಗಿ ಇದೇ ವೇಳೆ ನೀಡಿದರು.
ಬಳಿಕ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಸೇರಿದಂತೆ ಇನ್ನಿತರ ಸೇವಾ ಕಾರ್ಯಗಳಲ್ಲಿ ಅವರು ಪಾಲ್ಗೊಂಡರು.
ಶಾಲೆಯ ವ್ಯವಸ್ಥಾಪಕರಾದ ಸತೀಶ್, ಹೇಮಂತ್ ಗೌಡ, ಅಭಿ,ಸಂಜಯ್,ವೇಣು,ವಿದ್ಯಾ,ರಾಜು,ಹರೀಶ್ ಗೌಡ, ಚಂದ್ರು, ಮೂರ್ತಿ, ನವೀನ್ ಗೌಡ, ಮೋಸಿನ್, ಈರಣ್ಣ, ದಾಸೇಗೌಡ, ಸಿದ್ದಲಿಂಗು, ವಸಂತ, ನಾಗರಾಜು, ನಾಗೇಶ್, ಪುನೀತ್, ಬೇಬಿ, ಅಜ್ಗರ್, ಶಿವಶಂಕರ, ಚಂದ್ರು, ಲೋಕಿ ಚನ್ನಮಾದನಾಯಕ, ರಘು, ಶಿವು,ಸುರೇಶ್, ಮೃತ್ಯುಂಜಯ,
ಮಹೇಶ್, ಮಂಜುನಾಥ್, ಮಹದೇವು, ಶೇಖರ್, ಕುಮಾರ್, ಪುಟ್ಟರಾಜು, ಮಂಜು, ನಂಜುಂಡಸ್ವಾಮಿ, ಸದಾನಂದ್,ಲೋಕೇಶ್, ರಾಜೇಶ ಮತ್ತಿತರರು ಇದ್ದರು.

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

12 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

13 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

15 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

16 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

17 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

17 hours ago