ಹನೂರು :ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದ ಮೂವರು ಸವಾರರು ಗಾಯಗೊಂಡಿದ್ದಾರೆ.
ತಾಲೂಕಿನ ಭದ್ರಯ್ಯನ ಹಳ್ಳಿ ಗ್ರಾಮದ ರಾಜು ಹರೀಶ್ ರಂಗಸ್ವಾಮಿ ಗಾಯಗೊಂಡ ವ್ಯಕ್ತಿಗಳಾಗಿದ್ದಾರೆ.
ಘಟನೆಯ ವಿವರ: ತಾಲೂಕಿನ ಭದ್ರಯ್ಯನಳ್ಳಿ ಗ್ರಾಮದಿಂದ ಕಾಮಗೆರೆ ಗ್ರಾಮಕ್ಕೆ ಕೂಲಿ ಕೆಲಸಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮೂವರಿಗೂ ಕಾಲು ಮುರಿದಿದೆ. ತಕ್ಷಣ ಮಾಹಿತಿ ತಿಳಿದ 112 ಪೊಲೀಸ್ ಸಿಬ್ಬಂದಿಗಳಾದ ಎ ಎಸ್ ಐ ಬಸವಣ್ಣ, ಮುಖ್ಯಪೇದೆ ಗಳಾದ ಸಿದ್ದೇಶ್ , ಲೋಕೇಶ್ ತಕ್ಷಣ 108 ಆಂಬುಲೆನ್ಸ್ ಮೂಲಕ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲು ಮಾಡಿಸಿದ್ದಾರೆ. ಅಪಘಾತವಾದ ನಂತರ ಕಾರಿನ ಚಾಲಕ ಪರಾರಿಯಾಗಿದ್ದು ಈತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…