ಮೈಸೂರು : ಕಾರು ಹರಿದು ಗಾಯಗೊಂಡಿರುವ ಮೂರಿಗೂ ಚಿಕಿತ್ಸೆ ಮುಂದುವರೆದಿದೆ. ರಾಹುಲ್ ಮತ್ತು ಆನಂದ್ ಇಬ್ಬರಲ್ಲೂ ಕೊಂಚ ಚೇತರಿಕೆ ಕಂಡು ಬಂದಿದ್ದು, ಪ್ರಜ್ವಲ್ ಅವರಿಗೂ ಸೋಮವಾರ ಸರ್ಜರಿ ಮಾಡಲು ಚಿಕಿತ್ಸೆ ನೀಡುತ್ತಿರುವ ವೈದ್ಯರು ನಿರ್ಧರಿಸಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇನ್ನು ಪ್ರಕರಣದ ಆರೋಪಿ ದರ್ಶನ್ ಅವರ ತಾಯಿಯೇ ಕಾರು ಹತ್ತಿಸಲು ಪ್ರಚೋದನೆ ನೀಡಿದ್ದಾರೆ. ಆದರೆ, ಎಫ್ಐಆರ್ನಲ್ಲಿ ಅದನ್ನು ಸೇರಿಸಿಲ್ಲ. ನಮ್ಮ ಮಕ್ಕಳ ನೀಡುವ ಹೇಳಿಯನ್ನೇ ಅವರು ಸರಿಯಾಗಿ ಪರಿಗಣಿಸುತ್ತಿಲ್ಲ ಎಂದು ಪ್ರಜ್ವಲ್ ತಂದೆ ಆಯೋಪಿಸಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ನಗರ ಪೊಲೀಸ ಆಯುಕ್ತ ರಮೇಶ್ ಬಾನೋತ್ ‘ ವೈದ್ಯರ ಸಮಕ್ಷಮದಲ್ಲಿಯೇ ಗಾಯಾಳುವಿನ ಹೇಳಿಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಈಗ ಅವರ ಕುಟುಂಬದವರು ಹೇಳಿಕೆ ನೀಡುತ್ತಿರು ರೀತಿಯಲ್ಲೂ ವಿಚಾರಣೆ ಮಾಡುತ್ತೇವೆ. ಎಲ್ಲ ಆಯಾಮದಲ್ಲೂ ವಿಚಾರಣೆ ಮಾಡುತ್ತೇವೆ’ ಎಂದು ತಿಳಿಸಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ…
ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು,…
ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ…
ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ‘ಉದಯರವಿ’ ಮನೆಯನ್ನು ಸ್ಮಾರಕವನ್ನಾಗಿ ಮಾಡಬೇಕೆಂದು ಸಾಹಿತ್ಯಾಸಕ್ತರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಸಂಬಂಧಪಟ್ಟವರು…
ಪ್ರೊ.ಆರ್.ಎಂ.ಚಿಂತಾಮಣಿ ನುರಿತ ಹಣಕಾಸು ಆಡಳಿತಗಾರ ಮತ್ತು ದೇಶದ ಹಣಕಾಸು ಮತ್ತು ಬಂಡವಾಳ ಪೇಟೆಗಳ ಬೆಳವಣಿಗೆ ಮತ್ತು ನಿಯಂತ್ರಣದ ಉನ್ನತಾಧಿಕಾರವುಳ್ಳ ಭಾರತೀಯ…
ಲಕ್ಷ್ಮಿಕಾಂತ್ ಕೊಮಾರಪ್ಪ ಹತ್ತಾರು ಸಮಸ್ಯೆಗಳ ನಡುವೆಯೂ ಕಾಫಿ ಬೆಳೆದಿದ್ದವರಿಗೆ ನಷ್ಟದ ಭೀತಿ; ಮತ್ತಷ್ಟು ದರ ಕುಸಿತಗೊಳ್ಳುವ ಸಾಧ್ಯತೆ ಸೋಮವಾರಪೇಟೆ: ಕಾರ್ಮಿಕರ ಕೊರತೆ,…