ಜಿಲ್ಲೆಗಳು

ಕಾರು ಹರಿಸಿ ಕೊಲೆಗೆ ಯತ್ನ: ಗಾಯಾಳುಗಳಿಗೆ ಮುಂದುವರೆದ ಚಿಕಿತ್ಸೆ

ಮೈಸೂರು : ಕಾರು ಹರಿದು ಗಾಯಗೊಂಡಿರುವ ಮೂರಿಗೂ ಚಿಕಿತ್ಸೆ ಮುಂದುವರೆದಿದೆ. ರಾಹುಲ್ ಮತ್ತು ಆನಂದ್ ಇಬ್ಬರಲ್ಲೂ ಕೊಂಚ ಚೇತರಿಕೆ ಕಂಡು ಬಂದಿದ್ದು, ಪ್ರಜ್ವಲ್ ಅವರಿಗೂ ಸೋಮವಾರ ಸರ್ಜರಿ ಮಾಡಲು ಚಿಕಿತ್ಸೆ ನೀಡುತ್ತಿರುವ ವೈದ್ಯರು ನಿರ್ಧರಿಸಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಇನ್ನು ಪ್ರಕರಣದ ಆರೋಪಿ ದರ್ಶನ್ ಅವರ ತಾಯಿಯೇ ಕಾರು ಹತ್ತಿಸಲು ಪ್ರಚೋದನೆ ನೀಡಿದ್ದಾರೆ. ಆದರೆ, ಎಫ್‌ಐಆರ್‌ನಲ್ಲಿ ಅದನ್ನು ಸೇರಿಸಿಲ್ಲ. ನಮ್ಮ ಮಕ್ಕಳ ನೀಡುವ ಹೇಳಿಯನ್ನೇ ಅವರು ಸರಿಯಾಗಿ ಪರಿಗಣಿಸುತ್ತಿಲ್ಲ ಎಂದು ಪ್ರಜ್ವಲ್ ತಂದೆ ಆಯೋಪಿಸಿದ್ದಾರೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ನಗರ ಪೊಲೀಸ ಆಯುಕ್ತ ರಮೇಶ್ ಬಾನೋತ್ ‘ ವೈದ್ಯರ ಸಮಕ್ಷಮದಲ್ಲಿಯೇ ಗಾಯಾಳುವಿನ ಹೇಳಿಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಈಗ ಅವರ ಕುಟುಂಬದವರು ಹೇಳಿಕೆ ನೀಡುತ್ತಿರು ರೀತಿಯಲ್ಲೂ ವಿಚಾರಣೆ ಮಾಡುತ್ತೇವೆ. ಎಲ್ಲ ಆಯಾಮದಲ್ಲೂ ವಿಚಾರಣೆ ಮಾಡುತ್ತೇವೆ’ ಎಂದು ತಿಳಿಸಿದ್ದಾರೆ.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

5 mins ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

13 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

13 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

13 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

13 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

13 hours ago