ಮೈಸೂರು : ಕಾರು ಹರಿದು ಗಾಯಗೊಂಡಿರುವ ಮೂರಿಗೂ ಚಿಕಿತ್ಸೆ ಮುಂದುವರೆದಿದೆ. ರಾಹುಲ್ ಮತ್ತು ಆನಂದ್ ಇಬ್ಬರಲ್ಲೂ ಕೊಂಚ ಚೇತರಿಕೆ ಕಂಡು ಬಂದಿದ್ದು, ಪ್ರಜ್ವಲ್ ಅವರಿಗೂ ಸೋಮವಾರ ಸರ್ಜರಿ ಮಾಡಲು ಚಿಕಿತ್ಸೆ ನೀಡುತ್ತಿರುವ ವೈದ್ಯರು ನಿರ್ಧರಿಸಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇನ್ನು ಪ್ರಕರಣದ ಆರೋಪಿ ದರ್ಶನ್ ಅವರ ತಾಯಿಯೇ ಕಾರು ಹತ್ತಿಸಲು ಪ್ರಚೋದನೆ ನೀಡಿದ್ದಾರೆ. ಆದರೆ, ಎಫ್ಐಆರ್ನಲ್ಲಿ ಅದನ್ನು ಸೇರಿಸಿಲ್ಲ. ನಮ್ಮ ಮಕ್ಕಳ ನೀಡುವ ಹೇಳಿಯನ್ನೇ ಅವರು ಸರಿಯಾಗಿ ಪರಿಗಣಿಸುತ್ತಿಲ್ಲ ಎಂದು ಪ್ರಜ್ವಲ್ ತಂದೆ ಆಯೋಪಿಸಿದ್ದಾರೆ.
ಈ ಸಂಬಂಧ ಪ್ರತಿಕ್ರಿಯಿಸಿರುವ ನಗರ ಪೊಲೀಸ ಆಯುಕ್ತ ರಮೇಶ್ ಬಾನೋತ್ ‘ ವೈದ್ಯರ ಸಮಕ್ಷಮದಲ್ಲಿಯೇ ಗಾಯಾಳುವಿನ ಹೇಳಿಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಈಗ ಅವರ ಕುಟುಂಬದವರು ಹೇಳಿಕೆ ನೀಡುತ್ತಿರು ರೀತಿಯಲ್ಲೂ ವಿಚಾರಣೆ ಮಾಡುತ್ತೇವೆ. ಎಲ್ಲ ಆಯಾಮದಲ್ಲೂ ವಿಚಾರಣೆ ಮಾಡುತ್ತೇವೆ’ ಎಂದು ತಿಳಿಸಿದ್ದಾರೆ.
ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…
ಬೆಂಗಳೂರು: ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರವನ್ನು ಮಿಮಿಕ್ರಿ ಮಾಡಿದ ಆರೋಪಕ್ಕೆ ಗುರಿಯಾಗಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಒಂದು ತಿಂಗಳೊಳಗೆ…
ನವದೆಹಲಿ: ಏಳು ರಾಜ್ಯಸಭಾ ಸಂಸದರು ಪಕ್ಷವನ್ನು ತೊರೆದು ಬಿಜೆಪಿ ಸೇರುವ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ ಸಂವಿಧಾನಬಾಹಿರ ಎಂದು ಕರೆದಿದೆ.…
ಬೆಂಗಳೂರು: ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿತ ಇಲಾಖೆ ಸಚಿವ…
ಬೆಂಗಳೂರು: ಹಕ್ಕಿಜ್ವರ ನಿಯಂತ್ರಣದ ಸಲುವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಕೋಳಿ, ಮಾಂಸ ಮತ್ತು ಮೊಟ್ಟೆಗಳನ್ನು…
ಬೆಳಗಾವಿ: ಕಾಂಗ್ರೆಸ್ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಾಚುನಾವಣೆಯಲ್ಲಿ…