ಜಿಲ್ಲೆಗಳು

ಮಂಡ್ಯ: ಜಾನುವಾರುಗಳ ಕಾಲುಬಾಯಿ ರೋಗಕ್ಕೆ ಲಸಿಕೆ

ಮಂಡ್ಯ: ತಾಲ್ಲೂಕಿನ ಶಿವಾರ ಗ್ರಾಮದಲ್ಲಿ ವಿ.ಸಿ.ಫಾರಂನ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಶಿಬಿರದಲ್ಲಿ ಪಾಲ್ಗೊಂಡು ಜಾನುವಾರುಗಳಿಗೆ ಲಸಿಕೆ ಹಾಕಿ, ರೈತರಲ್ಲಿ ಜಾಗೃತಿ ಮೂಡಿಸಿದರು.

ಶಿಬಿರದಲ್ಲಿ ಕೃಷಿ ಡೀನ್ ಡಾ.ಎಸ್.ಎಸ್.ಪ್ರಕಾಶ್, ಶಿಬಿರದ ಸಂಯೋಜಕ ಡಾ.ವಿ.ಡಿ.ರಂಗನಾಥ್ ಅವರ ಮಾರ್ಗದರ್ಶನದಲ್ಲಿ ಪಶು ವೈದ್ಯ ಡಾ.ವಿ.ಎಸ್.ಲೋಕೇಶ್ ಬಾಬು, ತೋಟಗಾರಿಕೆ ವಿಭಾಗದ ವೆಂಕಟೇಶ್, ಸಹ ಸಂಯೋಜಕರಾದ ಅನುಷ ಕಾರ್ಯಕ್ರಮಕ್ಕೆ ಚಾಲನೆ ನೀಡದರು.

ಶಿಬಿರದಲ್ಲಿ ಸುವಾರು 100 ಜಾನುವಾರುಗಳಿಗೆ ಚುಚ್ಚುಮದ್ದು ನೀಡಲಾಯಿತು. ಶಿಬಿರಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ರೈತರಿಗೆ ಅಗತ್ಯ ಮಾಹಿತಿ ನೀಡಿದರು.

ಶಿಬಿರಾರ್ಥಿಗಳಾದ ಕೆ.ಧೀಕ್ಷಿತ, ಸುದೀಪ್‌ಗೌಡ, ಎಲ್.ಪ್ರಜ್ವಲ್, ಸೌಮ್ಯ, ಮೇರಿ, ನವ್ಯ, ರತ್ನಪ್ರಭ, ಸೈಯದ್ ಕಲೀಮ್, ಕಾರ್ತಿಕ್, ನಂಜಯ್ಯ, ಗೋಪಿಚಂದ್ರ ಪಾಲ್ಗೊಂಡಿದ್ದರು.

andolana

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

20 mins ago

2025ರ ನೆನಪು: ಅಗಲಿದ ಗಣ್ಯರ ನೆನಪಿನ ಮಾಲಿಕೆ…

2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ  ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…

26 mins ago

ಆಪರೇಟರ್ ಸಮಯ ಪ್ರಜ್ಞೆ: ನಕಲಿ ಜಿಪಿಎಗೆ ಬ್ರೇಕ್

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…

37 mins ago

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

10 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

12 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

13 hours ago