ಮಂಡ್ಯ: ತಾಲ್ಲೂಕಿನ ಶಿವಾರ ಗ್ರಾಮದಲ್ಲಿ ವಿ.ಸಿ.ಫಾರಂನ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಶಿಬಿರದಲ್ಲಿ ಪಾಲ್ಗೊಂಡು ಜಾನುವಾರುಗಳಿಗೆ ಲಸಿಕೆ ಹಾಕಿ, ರೈತರಲ್ಲಿ ಜಾಗೃತಿ ಮೂಡಿಸಿದರು.
ಶಿಬಿರದಲ್ಲಿ ಕೃಷಿ ಡೀನ್ ಡಾ.ಎಸ್.ಎಸ್.ಪ್ರಕಾಶ್, ಶಿಬಿರದ ಸಂಯೋಜಕ ಡಾ.ವಿ.ಡಿ.ರಂಗನಾಥ್ ಅವರ ಮಾರ್ಗದರ್ಶನದಲ್ಲಿ ಪಶು ವೈದ್ಯ ಡಾ.ವಿ.ಎಸ್.ಲೋಕೇಶ್ ಬಾಬು, ತೋಟಗಾರಿಕೆ ವಿಭಾಗದ ವೆಂಕಟೇಶ್, ಸಹ ಸಂಯೋಜಕರಾದ ಅನುಷ ಕಾರ್ಯಕ್ರಮಕ್ಕೆ ಚಾಲನೆ ನೀಡದರು.
ಶಿಬಿರದಲ್ಲಿ ಸುವಾರು 100 ಜಾನುವಾರುಗಳಿಗೆ ಚುಚ್ಚುಮದ್ದು ನೀಡಲಾಯಿತು. ಶಿಬಿರಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ರೈತರಿಗೆ ಅಗತ್ಯ ಮಾಹಿತಿ ನೀಡಿದರು.
ಶಿಬಿರಾರ್ಥಿಗಳಾದ ಕೆ.ಧೀಕ್ಷಿತ, ಸುದೀಪ್ಗೌಡ, ಎಲ್.ಪ್ರಜ್ವಲ್, ಸೌಮ್ಯ, ಮೇರಿ, ನವ್ಯ, ರತ್ನಪ್ರಭ, ಸೈಯದ್ ಕಲೀಮ್, ಕಾರ್ತಿಕ್, ನಂಜಯ್ಯ, ಗೋಪಿಚಂದ್ರ ಪಾಲ್ಗೊಂಡಿದ್ದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…