ಜಿಲ್ಲೆಗಳು

ಮಂಡ್ಯ: ಜಾನುವಾರುಗಳ ಕಾಲುಬಾಯಿ ರೋಗಕ್ಕೆ ಲಸಿಕೆ

ಮಂಡ್ಯ: ತಾಲ್ಲೂಕಿನ ಶಿವಾರ ಗ್ರಾಮದಲ್ಲಿ ವಿ.ಸಿ.ಫಾರಂನ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗ್ರಾಮೀಣ ಕಾರ್ಯಾನುಭವ ಶಿಬಿರದಲ್ಲಿ ಪಾಲ್ಗೊಂಡು ಜಾನುವಾರುಗಳಿಗೆ ಲಸಿಕೆ ಹಾಕಿ, ರೈತರಲ್ಲಿ ಜಾಗೃತಿ ಮೂಡಿಸಿದರು.

ಶಿಬಿರದಲ್ಲಿ ಕೃಷಿ ಡೀನ್ ಡಾ.ಎಸ್.ಎಸ್.ಪ್ರಕಾಶ್, ಶಿಬಿರದ ಸಂಯೋಜಕ ಡಾ.ವಿ.ಡಿ.ರಂಗನಾಥ್ ಅವರ ಮಾರ್ಗದರ್ಶನದಲ್ಲಿ ಪಶು ವೈದ್ಯ ಡಾ.ವಿ.ಎಸ್.ಲೋಕೇಶ್ ಬಾಬು, ತೋಟಗಾರಿಕೆ ವಿಭಾಗದ ವೆಂಕಟೇಶ್, ಸಹ ಸಂಯೋಜಕರಾದ ಅನುಷ ಕಾರ್ಯಕ್ರಮಕ್ಕೆ ಚಾಲನೆ ನೀಡದರು.

ಶಿಬಿರದಲ್ಲಿ ಸುವಾರು 100 ಜಾನುವಾರುಗಳಿಗೆ ಚುಚ್ಚುಮದ್ದು ನೀಡಲಾಯಿತು. ಶಿಬಿರಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ರೈತರಿಗೆ ಅಗತ್ಯ ಮಾಹಿತಿ ನೀಡಿದರು.

ಶಿಬಿರಾರ್ಥಿಗಳಾದ ಕೆ.ಧೀಕ್ಷಿತ, ಸುದೀಪ್‌ಗೌಡ, ಎಲ್.ಪ್ರಜ್ವಲ್, ಸೌಮ್ಯ, ಮೇರಿ, ನವ್ಯ, ರತ್ನಪ್ರಭ, ಸೈಯದ್ ಕಲೀಮ್, ಕಾರ್ತಿಕ್, ನಂಜಯ್ಯ, ಗೋಪಿಚಂದ್ರ ಪಾಲ್ಗೊಂಡಿದ್ದರು.

andolana

Recent Posts

ಕೊಳೆಗೇರಿ ಮಕ್ಕಳ ಬದುಕು ರೂಪಿಸುವ ‘ಖೇಲ್ ಘರ್’ ಎಂಬ ಆಟದ ಮನೆ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ೧೯೯೬ರಲ್ಲಿ ‘ಪಾಲಕ್ ನೀತಿ ಪರಿವಾರ್’ ಎಂಬ ಸರ್ಕಾರೇತರ ಸಂಸ್ಥೆಯಡಿ ‘ಈ ಮನೆ’ ಆರಂಭ ಪುಣೆಯ…

3 hours ago

ಮಡಿಕೇರಿ ಅರಮನೆಗೆ ಕೇಂದ್ರದಿಂದ ಸಂರಕ್ಷಿತ ಸ್ಮಾರಕ ಸ್ಥಾನಮಾನ

ಪುನೀತ್ ಮಡಿಕೇರಿ ಡಿಜಿಟಲ್ ಮ್ಯೂಸಿಯಂ ಕನಸು ಸಾಕಾರಕ್ಕೆ ಕೇಂದ್ರ ಸರ್ಕಾರದ ನೆರವು ಕೊಡಗಿನ ಹೆಮ್ಮೆಯ ಸಂಕೇತವಾದ ಮಡಿಕೇರಿ ಅರಮನೆಗೆ ಕೇಂದ್ರ ಸರ್ಕಾರದಿಂದ…

3 hours ago

ಹೆಸರಿಗಷ್ಟೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ!

ಮಹೇಂದ್ರ ಹಸಗೂಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಎಂದು ಸಿಎಂ ಘೋಷಣೆ ಮಾಡಿದರೂ ಹಣ ಪಡೆದು ಪಾಸ್ ವಿತರಣೆಗೆ ಆಕ್ರೋಶ  ಗುಂಡ್ಲುಪೇಟೆ:…

3 hours ago

ಎಲೆ ತೋಟ; ಸ್ಥಳೀಯರಿಗೆ ಅನೈರ್ಮಲ್ಯದ ಸಂಕಟ

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರಿನ ಅಗ್ರಹಾರದ ರಾಮಾನುಜ ರಸ್ತೆಯ ೧೩ನೇ ಕ್ರಾಸ್ ನಿವಾಸಿಗಳ ಪರದಾಟ ಮೈಸೂರು: ಮನೆಯ ಬಾಗಿಲು ತೆರೆದರೆ ಮೂಗಿಗ…

3 hours ago

ಪ್ರತ್ಯೇಕ ಪ್ರಕರಣ: ಮನೆ, ದೇವಸ್ಥಾನದಲ್ಲಿ ಕಳವು

ಹನಗೋಡು: ಹಾಡಹಗಲೇ ಮನೆ ಬೀಗ ಒಡೆದು ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಘಟನೆ ನಡೆದಿದೆ. ಹನಗೋಡು ಹೋಬಳಿಯ ಕಡೇಮನುಗನಹಳ್ಳಿ…

16 hours ago