ಸಿಎಫ್ ಗೆ ಬೃಹತ್ ಹುಲಿ ಪೋಟೋ ಪ್ರೇಮ್ ಉಡುಗೊರೆ ನೀಡಿದ ಅಡವಿ ಅಲರ್ಟ್ ಪೌಂಡೇಷನ್
ಗುಂಡ್ಲುಪೇಟೆ: ಅಡವಿ ಅಲರ್ಟ್ ಫೌಂಡೇಶನ್ ಸಂಸ್ಥಾಪಕ ಪವನ್ ಜೋಶಿ ಅವರು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಇತರ 2 ಫ್ರೋಟಿ ಲೈನ್ ಸಿಬ್ಬಂದಿಗಳಲ್ಲಿ ದೊಡ್ಡ ಕ್ಯಾನ್ವಾಸ್ನಲ್ಲಿ ಮುದ್ರಿಸಲಾದ ಟೈಗರ್ ತ್ರಿಶೂಲ್ ಫೋಟೋವನ್ನು ಉಡುಗೊರೆಯಾಗಿ ನೀಡಿದರು.
ಇದನ್ನು ಕರ್ನಾಟಕ ಅರಣ್ಯ ಇಲಾಖೆಯು ಕಳೆದ ಬಾರಿ ಆಯೋಜಿಸಿದ್ದ ಮತ್ತು ಬೆಂಬಲಿಸಿದ ಸಂರಕ್ಷಣಾ ಕಾರ್ಯಕ್ರಮದ ಕರೆಯಲ್ಲಿ ಪ್ರದರ್ಶಿಸಲಾಯಿತು. ಆಗಸ್ಟ್ 25 ರಿಂದ 28 ರವರೆಗೆ ಚಿತ್ರಕಲಾ ಪರಿಷತ್ ಬೆಂಗಳೂರಿನಲ್ಲಿ. ಎಲ್ಲಾ 3 ಫ್ರೇಮ್ ಗಳನ್ನು ಬಂಡೀಪುರ ವಿಭಾಗದ ಕಚೇರಿಯಲ್ಲಿ ಸಿಎಫ್ ರಮೇಶ್ ಕುಮಾರ್ ಅವರಿಗೆ ಹಸ್ತಾಂತರಿಸಲಾಯಿತು.
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…
ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…
ಕನ್ನಡದ ಖಾಸಗಿ ಚಾನೆಲ್ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…
ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…