ಚಾಮರಾಜನಗರ: ಬಿಳಿಗಿರಿರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾನುವಾರ ಮುಕ್ತಾಯಗೊಂಡ ಪಕ್ಷಿ ಸಮೀಕ್ಷೆಯಲ್ಲಿ ಎರಡು ಹೊಸ ಪ್ರಭೇದ ಪತ್ತೆಯಾಗಿವೆ.
ವಲಸೆ ಪಕ್ಷಿಗಳಾದ ನಾರ್ದರ್ನ್ ಶೆವೆಲರ್ (ಸಲಿಕೆ ರೀತಿಯ ಕೊಕ್ಕುಳ್ಳ ಬಾತು) ಹಾಗೂ ನಾರ್ದರ್ನ್ ಪಿನ್ಟೇಲ್ (ಸೂಜಿಬಾಲದ ಬಾತು) ಪಕ್ಷಿಗಳನ್ನು ಸ್ವಯಂಸೇವಕರು ಹೊಸದಾಗಿ ಗುರುತಿಸಿದ್ದಾರೆ ಎಂದು ಬಿಆರ್ಟಿಯ ನಿರ್ದೇಶಕಿ ಮತ್ತು ಡಿಸಿಎಫ್ ದೀಪ್ ಜೆ.ಕಾಂಟ್ರಾಕ್ಟರ್ ಹೇಳಿದ್ದಾರೆ.
‘ಹಲವು ವರ್ಷದ ನಂತರ ದಿ ಗ್ರೇಟ್ ಹಾರ್ನ್ಬಿಲ್ ಪಕ್ಷಿಯೂ ಬಿಆರ್ಟಿಯಲ್ಲಿ ಕಂಡು ಬಂದಿದೆ. 2012ರಲ್ಲಿ ವೈಜ್ಞಾನಿಕವಾಗಿ ಪಕ್ಷಿ ಗಣತಿ ಮಾಡಲಾಗಿತ್ತು. ಆಗ 272 ಪ್ರಭೇದಗಳನ್ನು ಗುರುತಿಸಲಾಗಿತ್ತು. ಈ ಬಾರಿ ಸ್ವಯಂ ಸೇವಕರು 274 ಪಕ್ಷಿಗಳನ್ನು ಗುರುತಿಸಿದ್ದಾರೆ’ ಎಂದು ಹೇಳಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…