ಜಿಲ್ಲೆಗಳು

ಚಾ.ನಗರ : ಬಿಆರ್‌ಟಿಯ ಪಕ್ಷಿ ಸಮೀಕ್ಷೆಯಲ್ಲಿ 2 ಹೊಸ ಪ್ರಭೇದ ಪತ್ತೆ

ಚಾಮರಾಜನಗರ: ಬಿಳಿಗಿರಿರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾನುವಾರ ಮುಕ್ತಾಯಗೊಂಡ ಪಕ್ಷಿ ಸಮೀಕ್ಷೆಯಲ್ಲಿ ಎರಡು ಹೊಸ ಪ್ರಭೇದ ಪತ್ತೆಯಾಗಿವೆ.

ವಲಸೆ ಪಕ್ಷಿಗಳಾದ ನಾರ್ದರ್ನ್‌ ಶೆವೆಲರ್‌ (ಸಲಿಕೆ ರೀತಿಯ ಕೊಕ್ಕುಳ್ಳ ಬಾತು) ಹಾಗೂ ನಾರ್ದರ್ನ್ ಪಿನ್‌ಟೇಲ್‌ (ಸೂಜಿಬಾಲದ ಬಾತು) ಪಕ್ಷಿಗಳನ್ನು ಸ್ವಯಂಸೇವಕರು ಹೊಸದಾಗಿ ಗುರುತಿಸಿದ್ದಾರೆ ಎಂದು ಬಿಆರ್‌ಟಿಯ ನಿರ್ದೇಶಕಿ ಮತ್ತು ಡಿಸಿಎಫ್‌ ದೀಪ್‌ ಜೆ.ಕಾಂಟ್ರಾಕ್ಟರ್‌ ಹೇಳಿದ್ದಾರೆ.

‘ಹಲವು ವರ್ಷದ ನಂತರ ದಿ ಗ್ರೇಟ್‌ ಹಾರ್ನ್‌ಬಿಲ್‌ ಪಕ್ಷಿಯೂ ಬಿಆರ್‌ಟಿಯಲ್ಲಿ ಕಂಡು ಬಂದಿದೆ. 2012ರಲ್ಲಿ ವೈಜ್ಞಾನಿಕವಾಗಿ ಪಕ್ಷಿ ಗಣತಿ ಮಾಡಲಾಗಿತ್ತು. ಆಗ 272 ಪ್ರಭೇದಗಳನ್ನು ಗುರುತಿಸಲಾಗಿತ್ತು. ಈ ಬಾರಿ ಸ್ವಯಂ ಸೇವಕರು 274 ಪಕ್ಷಿಗಳನ್ನು ಗುರುತಿಸಿದ್ದಾರೆ’ ಎಂದು ಹೇಳಿದ್ದಾರೆ.

andolanait

Recent Posts

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…

1 hour ago

ಉನ್ನಾವೋ ಅತ್ಯಾಚಾರ ಕೇಸ್:‌ ಆರೋಪಿ ಕುಲದೀಪ್‌ ಸಿಂಗ್‌ ಸೆಂಗರ್‌ ಜಾಮೀನಿಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…

1 hour ago

ರಾಜ್ಯದಲ್ಲಿ ಡ್ರಗ್ಸ್‌ ದಂಧೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್‌ ಸೀಜ್‌ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…

2 hours ago

ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ : ಯಾವುದು ನಂಬರ್‌ ಒನ್‌ ಗೊತ್ತಾ?

ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…

2 hours ago

ತಲಕಾಡಿನತ್ತ ಹರಿದುಬರುತ್ತಿರುವ ಪ್ರವಾಸಿಗರು: ಕಾವೇರಿ ನದಿಯಲ್ಲಿ ಮಿಂದೆದ್ದು ಸಂಭ್ರಮ

ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…

2 hours ago

ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಸಚಿವ ಎಚ್.ಸಿ.ಮಹದೇವಪ್ಪ ಕಿಡಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್‌ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್‌ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ…

3 hours ago