ಚಾಮರಾಜನಗರ: ಬಿಳಿಗಿರಿರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾನುವಾರ ಮುಕ್ತಾಯಗೊಂಡ ಪಕ್ಷಿ ಸಮೀಕ್ಷೆಯಲ್ಲಿ ಎರಡು ಹೊಸ ಪ್ರಭೇದ ಪತ್ತೆಯಾಗಿವೆ.
ವಲಸೆ ಪಕ್ಷಿಗಳಾದ ನಾರ್ದರ್ನ್ ಶೆವೆಲರ್ (ಸಲಿಕೆ ರೀತಿಯ ಕೊಕ್ಕುಳ್ಳ ಬಾತು) ಹಾಗೂ ನಾರ್ದರ್ನ್ ಪಿನ್ಟೇಲ್ (ಸೂಜಿಬಾಲದ ಬಾತು) ಪಕ್ಷಿಗಳನ್ನು ಸ್ವಯಂಸೇವಕರು ಹೊಸದಾಗಿ ಗುರುತಿಸಿದ್ದಾರೆ ಎಂದು ಬಿಆರ್ಟಿಯ ನಿರ್ದೇಶಕಿ ಮತ್ತು ಡಿಸಿಎಫ್ ದೀಪ್ ಜೆ.ಕಾಂಟ್ರಾಕ್ಟರ್ ಹೇಳಿದ್ದಾರೆ.
‘ಹಲವು ವರ್ಷದ ನಂತರ ದಿ ಗ್ರೇಟ್ ಹಾರ್ನ್ಬಿಲ್ ಪಕ್ಷಿಯೂ ಬಿಆರ್ಟಿಯಲ್ಲಿ ಕಂಡು ಬಂದಿದೆ. 2012ರಲ್ಲಿ ವೈಜ್ಞಾನಿಕವಾಗಿ ಪಕ್ಷಿ ಗಣತಿ ಮಾಡಲಾಗಿತ್ತು. ಆಗ 272 ಪ್ರಭೇದಗಳನ್ನು ಗುರುತಿಸಲಾಗಿತ್ತು. ಈ ಬಾರಿ ಸ್ವಯಂ ಸೇವಕರು 274 ಪಕ್ಷಿಗಳನ್ನು ಗುರುತಿಸಿದ್ದಾರೆ’ ಎಂದು ಹೇಳಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…