ಚಾಮರಾಜನಗರ: ಬಿಳಿಗಿರಿರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾನುವಾರ ಮುಕ್ತಾಯಗೊಂಡ ಪಕ್ಷಿ ಸಮೀಕ್ಷೆಯಲ್ಲಿ ಎರಡು ಹೊಸ ಪ್ರಭೇದ ಪತ್ತೆಯಾಗಿವೆ.
ವಲಸೆ ಪಕ್ಷಿಗಳಾದ ನಾರ್ದರ್ನ್ ಶೆವೆಲರ್ (ಸಲಿಕೆ ರೀತಿಯ ಕೊಕ್ಕುಳ್ಳ ಬಾತು) ಹಾಗೂ ನಾರ್ದರ್ನ್ ಪಿನ್ಟೇಲ್ (ಸೂಜಿಬಾಲದ ಬಾತು) ಪಕ್ಷಿಗಳನ್ನು ಸ್ವಯಂಸೇವಕರು ಹೊಸದಾಗಿ ಗುರುತಿಸಿದ್ದಾರೆ ಎಂದು ಬಿಆರ್ಟಿಯ ನಿರ್ದೇಶಕಿ ಮತ್ತು ಡಿಸಿಎಫ್ ದೀಪ್ ಜೆ.ಕಾಂಟ್ರಾಕ್ಟರ್ ಹೇಳಿದ್ದಾರೆ.
‘ಹಲವು ವರ್ಷದ ನಂತರ ದಿ ಗ್ರೇಟ್ ಹಾರ್ನ್ಬಿಲ್ ಪಕ್ಷಿಯೂ ಬಿಆರ್ಟಿಯಲ್ಲಿ ಕಂಡು ಬಂದಿದೆ. 2012ರಲ್ಲಿ ವೈಜ್ಞಾನಿಕವಾಗಿ ಪಕ್ಷಿ ಗಣತಿ ಮಾಡಲಾಗಿತ್ತು. ಆಗ 272 ಪ್ರಭೇದಗಳನ್ನು ಗುರುತಿಸಲಾಗಿತ್ತು. ಈ ಬಾರಿ ಸ್ವಯಂ ಸೇವಕರು 274 ಪಕ್ಷಿಗಳನ್ನು ಗುರುತಿಸಿದ್ದಾರೆ’ ಎಂದು ಹೇಳಿದ್ದಾರೆ.
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…
ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ…
ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್ ಸೀಜ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯು ಕರ್ನಾಟಕ ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಮುಖವಾಗಿ ಪ್ರಸಿದ್ಧ…
ಟಿ.ನರಸೀಪುರ: ಹೊಸ ವರ್ಷದ ಸಂಭ್ರಮಾಚರಣೆ ಆಚರಿಸಲು ಐತಿಹಾಸಿಕ ಪಂಚಲಿಂಗಗಳ ಪುಣ್ಯಕ್ಷೇತ್ರ ತಲಕಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಕಳೆದ ಮೂರು…
ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ಗಳ ತೆರವು ಪ್ರಕರಣವನ್ನು ಖಂಡಿಸಿ ಟ್ವೀಟ್ ಮಾಡಿದ್ದ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ…