ಚಾಮರಾಜನಗರ: ಬಿಳಿಗಿರಿರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾನುವಾರ ಮುಕ್ತಾಯಗೊಂಡ ಪಕ್ಷಿ ಸಮೀಕ್ಷೆಯಲ್ಲಿ ಎರಡು ಹೊಸ ಪ್ರಭೇದ ಪತ್ತೆಯಾಗಿವೆ.
ವಲಸೆ ಪಕ್ಷಿಗಳಾದ ನಾರ್ದರ್ನ್ ಶೆವೆಲರ್ (ಸಲಿಕೆ ರೀತಿಯ ಕೊಕ್ಕುಳ್ಳ ಬಾತು) ಹಾಗೂ ನಾರ್ದರ್ನ್ ಪಿನ್ಟೇಲ್ (ಸೂಜಿಬಾಲದ ಬಾತು) ಪಕ್ಷಿಗಳನ್ನು ಸ್ವಯಂಸೇವಕರು ಹೊಸದಾಗಿ ಗುರುತಿಸಿದ್ದಾರೆ ಎಂದು ಬಿಆರ್ಟಿಯ ನಿರ್ದೇಶಕಿ ಮತ್ತು ಡಿಸಿಎಫ್ ದೀಪ್ ಜೆ.ಕಾಂಟ್ರಾಕ್ಟರ್ ಹೇಳಿದ್ದಾರೆ.
‘ಹಲವು ವರ್ಷದ ನಂತರ ದಿ ಗ್ರೇಟ್ ಹಾರ್ನ್ಬಿಲ್ ಪಕ್ಷಿಯೂ ಬಿಆರ್ಟಿಯಲ್ಲಿ ಕಂಡು ಬಂದಿದೆ. 2012ರಲ್ಲಿ ವೈಜ್ಞಾನಿಕವಾಗಿ ಪಕ್ಷಿ ಗಣತಿ ಮಾಡಲಾಗಿತ್ತು. ಆಗ 272 ಪ್ರಭೇದಗಳನ್ನು ಗುರುತಿಸಲಾಗಿತ್ತು. ಈ ಬಾರಿ ಸ್ವಯಂ ಸೇವಕರು 274 ಪಕ್ಷಿಗಳನ್ನು ಗುರುತಿಸಿದ್ದಾರೆ’ ಎಂದು ಹೇಳಿದ್ದಾರೆ.
ಎಸ್ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…
ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…
ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು.…
ಹಲವು ದಶಕಗಳ ಹೋರಾಟದಿಂದ ಎರಡೂವರೆ ವರ್ಷಗಳ ಹಿಂದೆ ನನಸಾದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀರಾಮ ಮಂದಿರದಗಿರುವ ಭಕ್ತರ ಕಾಣಿಕೆಯ…
ಕೆ.ಎಸ್.ಚಂದ್ರಶೇಖರ ಮೂರ್ತಿ ‘ಸಂವಿಧಾನಬದ್ಧ ಪ್ರಕ್ರಿಯೆ; ಕಾರ್ಯವಿಧಾನದ ಬಗ್ಗೆ ಅಸಮಾಧಾನ’ ಸಾಹಿತಿಗಳು, ಗಣ್ಯರು, ಮುಖಂಡರ ಅಭಿಪ್ರಾಯ ಮೈಸೂರು: ಭಾರತೀಯ ಚುನಾವಣಾ ಆಯೋಗದ…