ಜಿಲ್ಲೆಗಳು

ಚಾ.ನಗರ : ಬಿಆರ್‌ಟಿಯ ಪಕ್ಷಿ ಸಮೀಕ್ಷೆಯಲ್ಲಿ 2 ಹೊಸ ಪ್ರಭೇದ ಪತ್ತೆ

ಚಾಮರಾಜನಗರ: ಬಿಳಿಗಿರಿರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಭಾನುವಾರ ಮುಕ್ತಾಯಗೊಂಡ ಪಕ್ಷಿ ಸಮೀಕ್ಷೆಯಲ್ಲಿ ಎರಡು ಹೊಸ ಪ್ರಭೇದ ಪತ್ತೆಯಾಗಿವೆ.

ವಲಸೆ ಪಕ್ಷಿಗಳಾದ ನಾರ್ದರ್ನ್‌ ಶೆವೆಲರ್‌ (ಸಲಿಕೆ ರೀತಿಯ ಕೊಕ್ಕುಳ್ಳ ಬಾತು) ಹಾಗೂ ನಾರ್ದರ್ನ್ ಪಿನ್‌ಟೇಲ್‌ (ಸೂಜಿಬಾಲದ ಬಾತು) ಪಕ್ಷಿಗಳನ್ನು ಸ್ವಯಂಸೇವಕರು ಹೊಸದಾಗಿ ಗುರುತಿಸಿದ್ದಾರೆ ಎಂದು ಬಿಆರ್‌ಟಿಯ ನಿರ್ದೇಶಕಿ ಮತ್ತು ಡಿಸಿಎಫ್‌ ದೀಪ್‌ ಜೆ.ಕಾಂಟ್ರಾಕ್ಟರ್‌ ಹೇಳಿದ್ದಾರೆ.

‘ಹಲವು ವರ್ಷದ ನಂತರ ದಿ ಗ್ರೇಟ್‌ ಹಾರ್ನ್‌ಬಿಲ್‌ ಪಕ್ಷಿಯೂ ಬಿಆರ್‌ಟಿಯಲ್ಲಿ ಕಂಡು ಬಂದಿದೆ. 2012ರಲ್ಲಿ ವೈಜ್ಞಾನಿಕವಾಗಿ ಪಕ್ಷಿ ಗಣತಿ ಮಾಡಲಾಗಿತ್ತು. ಆಗ 272 ಪ್ರಭೇದಗಳನ್ನು ಗುರುತಿಸಲಾಗಿತ್ತು. ಈ ಬಾರಿ ಸ್ವಯಂ ಸೇವಕರು 274 ಪಕ್ಷಿಗಳನ್ನು ಗುರುತಿಸಿದ್ದಾರೆ’ ಎಂದು ಹೇಳಿದ್ದಾರೆ.

andolanait

Recent Posts

ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ ; 68 ಪ್ರಯಾಣಿಕರ ಸ್ಥಳಾಂತರ

ಇಂದೋರ್‌ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ : ದಕ್ಷಿಣ ರಾಜ್ಯಗಳಲ್ಲಿ ನಡೆಯದ ಬಿಜೆಪಿ ಆಟ

ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…

2 hours ago

ಚಹಾದ ಸುತ್ತಮುತ್ತ ಹೀಗೊಂದು ಮಾತುಕತೆ

ಚಂದ್ರಶೇಖರ್‌ ಮೂರ್ತಿ.ಕೆ.ಎಸ್‌ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…

3 hours ago

ಗುಲ್‌ಮೊಹರ್‌ ಮೋಹದಲ್ಲಿ ಮೋಹಕ ಮೈಸೂರು

ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್‌ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…

5 hours ago

ಬೇಸತ್ತ ಮನಸ್ಸುಗಳು ಸಿನೆಮಾ ನಾಯಕರಿಗೆ ಯಾಕೆ ಮಾರುಹೋಗುತ್ತವೆ?

ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.18 ಭಾನುವಾರ

5 hours ago