ಜಿಲ್ಲೆಗಳು

ಚಾ.ನಗರ : ಸತತ 12ನೇ ಬಾರಿ ವಾಲಿಬಾಲ್ ಸ್ಪರ್ಧೆಯ ವಿಭಾಗ ಮಟ್ಟಕ್ಕೆ ಆಯ್ಕೆಯಾದ ಹೂಗ್ಯ ಶಾಲೆ ವಿದ್ಯಾರ್ಥಿಗಳು

ಹನೂರು: ಸಂತೇಮರಳ್ಳಿಯಲ್ಲಿ ನಡೆದ ಜಿಲ್ಲಾಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೂಗ್ಯ ಶಾಲೆಯು ಸತತ 12 ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ ಮಾತನಾಡಿ ಈ ವಿದ್ಯಾರ್ಥಿಗಳು ತಮ್ಮ ಅದ್ಭುತ ಆಟದಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂತಸದ ವಿಚಾರ.ವಿಭಾಗ ಮಟ್ಟದಲ್ಲಿಯೂ ಕೂಡ ಅತ್ಯುತ್ತಮ ಪ್ರದರ್ಶನವನ್ನು ನೀಡುವುದರ ಜೊತೆಗೆ ನಮ್ಮ ತಾಲ್ಲೂಕಿಗೆ ಹಾಗೂ ನಮ್ಮ ಶಾಲೆಗೆ ಒಳ್ಳೆಯ ಹೆಸರನ್ನು ಕೀರ್ತಿಯನ್ನು ತಂದು ಕೊಡುವಂತೆ ಮಕ್ಕಳಿಗೆ ಶುಭ ಕೋರಿದರು.

ಇದೇ ಸಂದರ್ಭದಲ್ಲಿ ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಮಲ್ಲು,ಕಚೇರಿಯ ವ್ಯವಸ್ಥಾಪಕಿ ಸೌಭಾಗ್ಯ,ಇಸಿಒ ಕಂದವೇಲು ಪ್ರಭಾರ ಬಿಆರ್ ಸಿ ದಿನೇಶ್ ದೈಹಿಕ ಶಿಕ್ಷಣ ಶಿಕ್ಷಕರಾದ ಗೋವಿಂದ್ ಬಿಆರ್ ಪಿ ಪೂರ್ಣಿಮಾ ಶಿಕ್ಷಕ ಬಾಲು ನಾಯ್ಕ ಹಾಗೂ ಕಚೇರಿಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ರಜೆ ಸಮಯ ಮಕ್ಕಳಿಗೆ ಉಪಯುಕ್ತವಾಗಲಿ

ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…

1 min ago

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

3 hours ago

ಇಂದಿರಾ ಕ್ಯಾಂಟೀನ್‌ಗೂ ಸಂಕಷ್ಟ ; ಸೀಮಿತಗೊಂಡ ತಿನಿಸುಗಳ ತಯಾರಿ

ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…

3 hours ago

ಮಂಡ್ಯ ಜಿಲ್ಲೆಯ 307 ಗ್ರಾಮಗಳಲ್ಲಿ ನೀರಿನ ಸಮಸ್ಯೆ

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…

3 hours ago

ಚಾಮುಂಡಿ ವಿಹಾರದಲ್ಲಿರುವ ಈಜುಕೊಳಕ್ಕೆ ಹೈಟೆಕ್ ಸ್ಪರ್ಶ!

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…

3 hours ago

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…

3 hours ago