ಹನೂರು: ಸಂತೇಮರಳ್ಳಿಯಲ್ಲಿ ನಡೆದ ಜಿಲ್ಲಾಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೂಗ್ಯ ಶಾಲೆಯು ಸತತ 12 ನೇ ಬಾರಿಗೆ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ ಮಾತನಾಡಿ ಈ ವಿದ್ಯಾರ್ಥಿಗಳು ತಮ್ಮ ಅದ್ಭುತ ಆಟದಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂತಸದ ವಿಚಾರ.ವಿಭಾಗ ಮಟ್ಟದಲ್ಲಿಯೂ ಕೂಡ ಅತ್ಯುತ್ತಮ ಪ್ರದರ್ಶನವನ್ನು ನೀಡುವುದರ ಜೊತೆಗೆ ನಮ್ಮ ತಾಲ್ಲೂಕಿಗೆ ಹಾಗೂ ನಮ್ಮ ಶಾಲೆಗೆ ಒಳ್ಳೆಯ ಹೆಸರನ್ನು ಕೀರ್ತಿಯನ್ನು ತಂದು ಕೊಡುವಂತೆ ಮಕ್ಕಳಿಗೆ ಶುಭ ಕೋರಿದರು.
ಇದೇ ಸಂದರ್ಭದಲ್ಲಿ ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಮಲ್ಲು,ಕಚೇರಿಯ ವ್ಯವಸ್ಥಾಪಕಿ ಸೌಭಾಗ್ಯ,ಇಸಿಒ ಕಂದವೇಲು ಪ್ರಭಾರ ಬಿಆರ್ ಸಿ ದಿನೇಶ್ ದೈಹಿಕ ಶಿಕ್ಷಣ ಶಿಕ್ಷಕರಾದ ಗೋವಿಂದ್ ಬಿಆರ್ ಪಿ ಪೂರ್ಣಿಮಾ ಶಿಕ್ಷಕ ಬಾಲು ನಾಯ್ಕ ಹಾಗೂ ಕಚೇರಿಯ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…