ಚಾಮರಾಜನಗರ : ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸಕ್ರಿಯವಾಗಿ ತೊಡಗಿಕೊಂಡು ಬ್ರಿಟಿಷರ ಲಾಠಿಕ್ಕಿತು ಬಿಸಾಡುತ್ತಿದ್ದ ಜಿಲ್ಲೆಯ ಹಿರಿಯ ಸ್ವಾತಂತ್ರ ಹೋರಾಟಗಾರ್ತಿ ಲಲಿತಾ ಟಾಗೆಟ್ ಅವರು ನಿಧನರಾಗಿದ್ದಾರೆ.
ವಯೋಜಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಇವರು ಇತ್ತೀಚಿಗಷ್ಟೇ 91ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಅಂದಿನ ಸ್ವಾತಂತ್ರ ಹೋರಾಟದ ದಿನಗಳಲ್ಲಿ ಇವರು ಪೊಲೀಸರ ಲಾಠಿಗಳನ್ನು ಕಿತ್ತುಕೊಂಡು ಬಿಸಾಡುತ್ತಿದ್ದರಂತೆ. ಹಾಗೂ ಪೊಲೀಸ್ ಠಾಣೆಗಳ ಮುಂದೆ ತೆರಳಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಪರಾರಿ ಆಗುತ್ತಿದ್ದರಂತೆ. ಮನೆಯ ಒಳಗೆ ಕೂಡಿಹಾಕಿದರು ಸಹ ಮೇಲ್ಚಾವಣಿ ಹೆಚ್ಚು ತೆಗೆದು ಹೊರ ಹೋಗಿ ಪ್ರತಿಭಟನೆಯಲ್ಲಿ ತೊಡೆಗಿಕೊಳ್ಳುತ್ತಿದ್ದರಂತೆ.
ಮೃತರ ಅಂತ್ಯಕ್ರಿಯೆಯು ಚಾಮರಾಜನಗರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…