ಚಾಮರಾಜನಗರ : ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಸಕ್ರಿಯವಾಗಿ ತೊಡಗಿಕೊಂಡು ಬ್ರಿಟಿಷರ ಲಾಠಿಕ್ಕಿತು ಬಿಸಾಡುತ್ತಿದ್ದ ಜಿಲ್ಲೆಯ ಹಿರಿಯ ಸ್ವಾತಂತ್ರ ಹೋರಾಟಗಾರ್ತಿ ಲಲಿತಾ ಟಾಗೆಟ್ ಅವರು ನಿಧನರಾಗಿದ್ದಾರೆ.
ವಯೋಜಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಇವರು ಇತ್ತೀಚಿಗಷ್ಟೇ 91ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಅಂದಿನ ಸ್ವಾತಂತ್ರ ಹೋರಾಟದ ದಿನಗಳಲ್ಲಿ ಇವರು ಪೊಲೀಸರ ಲಾಠಿಗಳನ್ನು ಕಿತ್ತುಕೊಂಡು ಬಿಸಾಡುತ್ತಿದ್ದರಂತೆ. ಹಾಗೂ ಪೊಲೀಸ್ ಠಾಣೆಗಳ ಮುಂದೆ ತೆರಳಿ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಪರಾರಿ ಆಗುತ್ತಿದ್ದರಂತೆ. ಮನೆಯ ಒಳಗೆ ಕೂಡಿಹಾಕಿದರು ಸಹ ಮೇಲ್ಚಾವಣಿ ಹೆಚ್ಚು ತೆಗೆದು ಹೊರ ಹೋಗಿ ಪ್ರತಿಭಟನೆಯಲ್ಲಿ ತೊಡೆಗಿಕೊಳ್ಳುತ್ತಿದ್ದರಂತೆ.
ಮೃತರ ಅಂತ್ಯಕ್ರಿಯೆಯು ಚಾಮರಾಜನಗರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…