ಜಿಲ್ಲೆಗಳು

ಚಾ.ನಗರ : ಒಡೆದ ದೊಡ್ಡರಸಿನ ಕೊಳದ ನೀರು ಬಸ್ ನಿಲ್ದಾಣದತ್ತ!

ಚಾಮರಾಜನಗರ: ನಗರದ ಪ್ರಸಿದ್ಧ ದೊಡ್ಡರಸಿನ ಕೊಳದ ಬಳಿ ಕಳಪೆ ಯುಜಿಡಿ ಕಾಮಗಾರಿ ಮಾಡಲಾಗಿ ದೊಡ್ಡರಸಿನ ಕೊಳದ ಕಟ್ಟೆ ಹೊಡೆದು ಆ ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ನಗರದ ಖಾಸಗಿ ಬಸ್ ನಿಲ್ದಾಣದಿಂದ ಹಳೆ ಆರ್.ಟಿ.ಓ ವೃತ್ತಕ್ಕೆ ತೆರಳುವ ಮಾರ್ಗದಲ್ಲಿ ಕೊಳದ ಸಮೀಪ ಯುಜಿಡಿ ಕಾಮಗಾರಿ ನಡೆಸಲಾಗಿತ್ತು, ಹತ್ತಿರದಲ್ಲಿ ಪುರಾತನವಾದ ದೊಡ್ಡರಸಿನ ಕೊಳವಿದ್ದರೂ ಮುನ್ನೆಚ್ಚರಿಕೆ ಕ್ರಮವಾಗಿ ಉತ್ತಮ ಕಾಮಗಾರಿಯನ್ನು ನಡೆಸದೇ ನಿರ್ಲಕ್ಷ್ಯ ವಹಿಸಿದ ಪರಿಣಾಮ ಕೊಳದ ಕಟ್ಟೆ ಹೊಡೆದು ರಸ್ತೆ ಕುಸಿಯುವ ಹಂತಕ್ಕೆ ತಲುಪಿದೆ. ಸದ್ಯಕ್ಕೆ ಕೊಳದ ನೀರು ಖಾಸಗಿ ಬಸ್ ನಿಲ್ದಾಣಕ್ಕೆ ಹರಿದು ಹೋಗುತ್ತಿದ್ದು ಸಾರ್ವಜನಿಕರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ಕಾತ್ಯಾಯಿನಿ ದೇವಿ, ಡಿವೈಎಸ್ಪಿ ಪ್ರಿಯದರ್ಶಿನಿ ಸಾಣಿಕೊಪ್ಪ ಹಾಗೂ ನಗರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಬ್ಯಾರಿಕೇಡ್ ಅಳವಡಿಸಿ ಆ ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಿದ್ದಾರೆ.

andolanait

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

4 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

4 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

4 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

13 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

13 hours ago