ಚಾಮರಾಜನಗರ: ಸೈಕಲ್ ವೀಲಿಂಗ್ ಮಾಡಿದ ವಿಚಾರವಾಗಿ ಎರಡು ಗುಂಪುಗಳ ನಡುವೆ ಶನಿವಾರ ರಾತ್ರಿ ಘರ್ಷಣೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗುವ ವಾತಾವರಣ ನಿರ್ಮಾಣವಾಗಿತ್ತು.
ಚಾ.ನಗರದ ಸಂತೇಮರಹಳ್ಳಿ ವೃತ್ತದಲ್ಲಿ ಘರ್ಷಣೆ ನಡೆದಿದ್ದು, ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪುಗಳನ್ನು ಚದುರಿಸಿದ್ದಾರೆ. ಈ ಮೂಲಕ ಪರಿಸ್ಥಿತಿ ಕೈ ಮೀರದಂತೆ ನೋಡಿಕೊಂಡಿದ್ದಾರೆ.
ಲಾಠಿ ಪ್ರಹಾರಕ್ಕೂ ಮುನ್ನ ವೃತ್ತದ ಬಳಿ ಸಾಕಷ್ಟು ಸಂಖ್ಯೆಯಲ್ಲಿ ಎರಡು ಗುಂಪಿನವರು ಸೇರಿ ಗಲಾಟೆಗೆ ಮುಂದಾದರು ಪೊಲೀಸರ ಸಮಯಪ್ರಜ್ಞೆಯಿಂದ ಗಲಾಟೆ ನಿಂತಿದೆ. ಸಂತೇಮರಹಳ್ಳಿ ವೃತ್ತ ಸಮೀಪದ ಸ್ಥಳಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಪೊಲೀಸರು ರಾತ್ರಿ ಗಸ್ತು ತಿರುಗಿದ್ದಾರೆ. ಎರಡೂ ಕಡೆಯ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…