ಜಿಲ್ಲೆಗಳು

ಚಾ.ನಗರ; ಚಂದಕವಾಡಿ ಭಾಗದಲ್ಲಿ ಭೂಕಂಪ

ಚಾಮರಾಜನಗರ: ತಾಲ್ಲೂಕಿನ ಚಂದಕವಾಡಿ ಹೋಬಳಿ ಭಾಗದಲ್ಲಿ ಮಂಗಳವಾರ 8 ಗಂಟೆ ಸಮಯ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು ಈ ಭಾಗದ ಜನರು ಭಯಭೀತರಾಗಿದ್ದಾರೆ.

ಚಾ.ನಗರ ತಾಲ್ಲೂಕಿನ ಚಂದಕವಾಡಿ ಹೋಬಳಿಯ ಬಸಪ್ಪನ ಪಾಳ್ಯ ಹಾಗೂ ಇತರೆ ಗ್ರಾಮಗಳಲ್ಲಿ ಭೂ ಕಂಪನ ಉಂಟಾಗಿದ್ದು ರಾತ್ರಿ 8 ರ ಸಮಯದಲ್ಲಿ ಮೂರು ಬಾರಿ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು ಅಂಗಡಿ, ಮನೆಗಳಿಂದ ಜನರು ಭಯಭೀತರಾಗಿ ಹೊರಗೆ ಬಂದ ಘಟನೆ ನಡೆದಿದೆ.

ಬಸಪ್ಪನ ಪಾಳ್ಯ ಗ್ರಾಮದ ಹರ್ಷ ಎಂಬ ವ್ಯಕ್ತಿ ಆಂದೋಲನ ದೊಂದಿಗೆ ಮಾತನಾಡಿ ಕೆಲವು ಸಮಯ ನಾವು ಇದ್ದ ಸ್ಥಳದಿಂದ ಎಸೆದಂತಹ ಅನುಭವ ಉಂಟಾಗಿದ್ದು ಈ ಭಾಗದಲ್ಲಿ ಈ ತರಹದ ಅನುಭವ ಇದೇ ಮೊದಲು ಎಂದು ತಿಳಿಸಿದ್ದಾರೆ.

andolanait

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

6 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

11 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

12 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

12 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

13 hours ago