ಹನೂರು :ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾ. ಪಂ ವ್ಯಾಪ್ತಿಗೆ ಸೇರಿದ ಕಾಡಂಚಿನ ಪಚ್ಚೆದೊಡ್ಡಿ ಗ್ರಾಮದಲ್ಲಿ ಮಾದೇಗೌಡ ಎಂಬುವರಿಗೆ ಸೇರಿದ ಒಂದು ಹಸು ಮತ್ತು ಒಂದು ಕರು ಗಂಟು ರೋಗಕ್ಕೆ ಬಲಿಯಾಗಿದೆ.
ಕಳೆದ 15 ದಿನಗಳಿಂದ ಪಶುವೈದ್ಯಾಧಿಕಾರಿಗಳಿಗೆ ದೂರವಾಣಿ ಮೂಲಕ ತಿಳಿಸಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಮಾದೇಗೌಡ ಆರೋಪಿಸಿದ್ದಾರೆ. ಇನ್ನು ಮುಂದಾದರೂ ಪಶು ಇಲಾಖೆಯ ಹಿರಿಯ ಅಧಿಕಾರಿಗಳು ಚರ್ಮಗಂಟು ರೋಗ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಈ ಭಾಗದ ರೈತರು ಒತ್ತಾಯಿಸಿದ್ದಾರೆ.
ಸೂಳ್ಳೇರಿಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಡಂಚಿನ ಗ್ರಾಮಗಳ ಎಲ್ಲಾ ಹಸುಗಳಿಗೆ ಈಗಾಗಲೇ ಮೊದಲ ಹಂತದಲ್ಲಿ ಚಿಕಿತ್ಸೆ ನೀಡಲಾಗಿದೆ. ಕೆಲವೊಂದು ಹಸುಗಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ಮೃತಪಟ್ಟ ಹಸುಗಳ ಮರಣೋತ್ತರ ಪರೀಕ್ಷೆ ನಡೆಸಿ ಆದಷ್ಟು ಬೇಗ ಪರಿಹಾರ ನೀಡಲಾಗುವುದು.
ಶಿವಣ್ಣ ಉಪನಿರ್ದೇಶಕರು ಪಶುಪಾಲನ ಇಲಾಖೆ.
ಚಾ. ನಗರ
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…