ಹನೂರು: ಮನೆಯಲ್ಲಿ ಅಕ್ರಮವಾಗಿ ಮದ್ಯ ಶೇಖರಣೆ ಮಾಡಿದ್ದ ವ್ಯಕ್ತಿಯೋರ್ವನನ್ನು ಅಬಕಾರಿ ಪೊಲೀಸರು ಬಂಧಿಸಿರುವ ಘಟನೆ ಭಾನುವಾರ ಜರುಗಿದೆ. ತಾಲ್ಲೂಕಿನ ಆಣೆ ಹೊಲ ಗ್ರಾಮದ ಚಂದ್ರ ಬಂಧಿತ ಆರೋಪಿಯಾಗಿದ್ದಾನೆ.
ಘಟನೆ ವಿವರ : ಮನೆಯಲ್ಲಿ ಅಕ್ರಮ ಮದ್ಯ ಶೇಖರಣೆ ಮಾಡಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅಬಕಾರಿ ಉಪ ಆಯುಕ್ತರು ಚಾ.ನಗರ ಇವರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ವಲಯದ ಅಬಕಾರಿ ನಿರೀಕ್ಷಕರಾದ ಸುನೀಲ್ ರವರ ಮಾರ್ಗದರ್ಶನದಲ್ಲಿ ಉಪನಿರೀಕ್ಷಕರಾದ ಸಿದ್ದಯ್ಯ ರವರು ಶೋಧನೆ ನಡೆಸಲಾಗಿ 5.400ಲೀ ಮದ್ಯ ದಸ್ತಗಿರಿ ಗೊಳಿಸಿ ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಅಬಕಾರಿ ಉಪನಿರೀಕ್ಷಕರಾದ ಶ್ರೀಧರ್ ಡಿ, ಪೇದೆಗಳಾದ ಪ್ರದೀಪ್ ಕುಮಾರ್ ಕೆ ಮತ್ತು ಸಿದ್ದರಾಜು ಪಾಲ್ಗೊಂಡಿದ್ದರು.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…