ಜಿಲ್ಲೆಗಳು

ಮನೆಯಲ್ಲಿ ಅಕ್ರಮ ಮದ್ಯ ಶೇಖರಣೆ : ಆರೋಪಿ ಬಂಧನ

ಹನೂರು: ಮನೆಯಲ್ಲಿ ಅಕ್ರಮವಾಗಿ ಮದ್ಯ ಶೇಖರಣೆ ಮಾಡಿದ್ದ ವ್ಯಕ್ತಿಯೋರ್ವನನ್ನು ಅಬಕಾರಿ ಪೊಲೀಸರು ಬಂಧಿಸಿರುವ ಘಟನೆ ಭಾನುವಾರ ಜರುಗಿದೆ. ತಾಲ್ಲೂಕಿನ ಆಣೆ ಹೊಲ ಗ್ರಾಮದ ಚಂದ್ರ ಬಂಧಿತ ಆರೋಪಿಯಾಗಿದ್ದಾನೆ.

ಘಟನೆ ವಿವರ : ಮನೆಯಲ್ಲಿ ಅಕ್ರಮ ಮದ್ಯ ಶೇಖರಣೆ ಮಾಡಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅಬಕಾರಿ ಉಪ ಆಯುಕ್ತರು ಚಾ.ನಗರ ಇವರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ವಲಯದ ಅಬಕಾರಿ ನಿರೀಕ್ಷಕರಾದ ಸುನೀಲ್ ರವರ ಮಾರ್ಗದರ್ಶನದಲ್ಲಿ ಉಪನಿರೀಕ್ಷಕರಾದ ಸಿದ್ದಯ್ಯ ರವರು ಶೋಧನೆ ನಡೆಸಲಾಗಿ 5.400ಲೀ ಮದ್ಯ ದಸ್ತಗಿರಿ ಗೊಳಿಸಿ ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಅಬಕಾರಿ ಉಪನಿರೀಕ್ಷಕರಾದ ಶ್ರೀಧರ್ ಡಿ, ಪೇದೆಗಳಾದ ಪ್ರದೀಪ್ ಕುಮಾರ್ ಕೆ ಮತ್ತು ಸಿದ್ದರಾಜು ಪಾಲ್ಗೊಂಡಿದ್ದರು.

andolanait

Recent Posts

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

15 mins ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

25 mins ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

1 hour ago

ಸ್ವಕ್ಷೇತ್ರದಲ್ಲಿ ಜನರ ಮುಂದೆ ಸಿಎಂ ಡಿ.ಕೆ.ಶಿವಕುಮಾರ್‌ ಅಬ್ಬರದ ಭಾಷಣ

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

2 hours ago

ಆಪರೇಷನ್‌ ಶೆರಾವಲಿ ವೇಳೆ ಕಂದಕಕ್ಕೆ ಬಿದ್ದು ಸೇನಾ ಅಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…

2 hours ago

ರಾಜ್ಯದಲ್ಲಿ ಮುಂಗಾರು ಚುರುಕು: ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…

3 hours ago