ಜಿಲ್ಲೆಗಳು

ಮನೆಯಲ್ಲಿ ಅಕ್ರಮ ಮದ್ಯ ಶೇಖರಣೆ : ಆರೋಪಿ ಬಂಧನ

ಹನೂರು: ಮನೆಯಲ್ಲಿ ಅಕ್ರಮವಾಗಿ ಮದ್ಯ ಶೇಖರಣೆ ಮಾಡಿದ್ದ ವ್ಯಕ್ತಿಯೋರ್ವನನ್ನು ಅಬಕಾರಿ ಪೊಲೀಸರು ಬಂಧಿಸಿರುವ ಘಟನೆ ಭಾನುವಾರ ಜರುಗಿದೆ. ತಾಲ್ಲೂಕಿನ ಆಣೆ ಹೊಲ ಗ್ರಾಮದ ಚಂದ್ರ ಬಂಧಿತ ಆರೋಪಿಯಾಗಿದ್ದಾನೆ.

ಘಟನೆ ವಿವರ : ಮನೆಯಲ್ಲಿ ಅಕ್ರಮ ಮದ್ಯ ಶೇಖರಣೆ ಮಾಡಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅಬಕಾರಿ ಉಪ ಆಯುಕ್ತರು ಚಾ.ನಗರ ಇವರ ಮಾರ್ಗದರ್ಶನದಲ್ಲಿ ಕೊಳ್ಳೇಗಾಲ ವಲಯದ ಅಬಕಾರಿ ನಿರೀಕ್ಷಕರಾದ ಸುನೀಲ್ ರವರ ಮಾರ್ಗದರ್ಶನದಲ್ಲಿ ಉಪನಿರೀಕ್ಷಕರಾದ ಸಿದ್ದಯ್ಯ ರವರು ಶೋಧನೆ ನಡೆಸಲಾಗಿ 5.400ಲೀ ಮದ್ಯ ದಸ್ತಗಿರಿ ಗೊಳಿಸಿ ವಶಕ್ಕೆ ಪಡೆದು ಮೊಕದ್ದಮೆ ದಾಖಲಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಅಬಕಾರಿ ಉಪನಿರೀಕ್ಷಕರಾದ ಶ್ರೀಧರ್ ಡಿ, ಪೇದೆಗಳಾದ ಪ್ರದೀಪ್ ಕುಮಾರ್ ಕೆ ಮತ್ತು ಸಿದ್ದರಾಜು ಪಾಲ್ಗೊಂಡಿದ್ದರು.

andolanait

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

14 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

23 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

23 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

23 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

23 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

23 hours ago