ಹನೂರು : ಭಾನುವಾರ ಗೋವಾದಲ್ಲಿ ನಡೆದ ಅಂತರರಾಜ್ಯ ಕಿಕ್ ಬಾಕ್ಸಿoಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದಿರುವ ತಾಲೂಕಿನ ಶಶಾಂಕ್. ಪಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ತಾಲೂಕಿನ ಮಹದೇಶ್ವರ ಬೆಟ್ಟದ ನಿವಾಸಿಯಾದ ಪುಟ್ಟಸ್ವಾಮಿ (ಶಿಕ್ಷಕರು ದೊಮ್ಮನಗದ್ದೆ ಸರ್ಕಾರಿ ಶಾಲೆ ) ಮಾದಲಾಂಬಿಕಾ ಪುತ್ರನಾದ ಇವರು ಭಾನುವಾರ ಗೋವಾದಲ್ಲಿ ನಡೆದ ಅಂತಾರರಾಜ್ಯ ಕಿಕಿ ಬಾಕ್ಸಿoಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದಿದ್ದಾರೆ.
ಏಷ್ಯಾ ಕಪ್ ಗೆ ಆಯ್ಕೆ : ತಾಲೂಕಿನ ಚಿನ್ನದ ಹುಡುಗ ಶಶಾಂಕ್ ಮುಂದಿನ ಡಿಸೆoಬರ್ ತಿಂಗಳ 10 ರಿಂದ 18 ರವರೆಗೆ ಥೈಲ್ಯಾಂಡ್ ನಲ್ಲಿ ನಡೆಯುವ ಏಷ್ಯಾ ಕಪ್ ಕಿಕ್ ಬಾಕ್ಸಿoಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲಿದ್ದಾನೆ.
ಚಿನ್ನ ಪಡೆಯುತ್ತಿರುವ ಚಿನ್ನದಂತ ಹುಡುಗ : ಈ ಹಿಂದೆ ನೇಪಾಳ ಹಾಗೂ ಪಂಜಾಬಿನ ಅಮೃತ ಸರದಲ್ಲಿ ನಡೆದ ಕಿಕ್ ಬಾಕ್ಸಿoಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿರುವುದನ್ನು ನಾವು ಇಲ್ಲಿ ಸ್ಮರಿಸಬಹುದು..
ತಾಲೂಕಿನ ಕೀರ್ತಿ ಪತಾಕೆ : ಅಂತಾರರಾಜ್ಯ ಮಟ್ಟದಲ್ಲಿ ರಾಷ್ಟ್ರ ಮಟ್ಟದಲ್ಲಿ ಗುರುತಿಸಿ ಕೊಳ್ಳುವ ಮೂಲಕ ಚಿನ್ನದ ಪದಕ ಪಡೆಯುವ ಮೂಲಕ ನಮ್ಮ ತಾಲೂಕಿನ ಕೀರ್ತಿ ಪತಾಕೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಅಲ್ಲದೆ ಗ್ರಾಮೀಣ ಪ್ರತಿಭೆಯನ್ನು ಜನರು ಸಹ ಮತ್ತಷ್ಟು ಉತ್ತುಂಗಕ್ಕೆ ಬೆಳೆಯಲಿ ಎಂದು ತಾಲೂಕಿನ ಜನತೆ ಹಾರೈಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…