ಹನೂರು : ಭಾನುವಾರ ಗೋವಾದಲ್ಲಿ ನಡೆದ ಅಂತರರಾಜ್ಯ ಕಿಕ್ ಬಾಕ್ಸಿoಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದಿರುವ ತಾಲೂಕಿನ ಶಶಾಂಕ್. ಪಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ತಾಲೂಕಿನ ಮಹದೇಶ್ವರ ಬೆಟ್ಟದ ನಿವಾಸಿಯಾದ ಪುಟ್ಟಸ್ವಾಮಿ (ಶಿಕ್ಷಕರು ದೊಮ್ಮನಗದ್ದೆ ಸರ್ಕಾರಿ ಶಾಲೆ ) ಮಾದಲಾಂಬಿಕಾ ಪುತ್ರನಾದ ಇವರು ಭಾನುವಾರ ಗೋವಾದಲ್ಲಿ ನಡೆದ ಅಂತಾರರಾಜ್ಯ ಕಿಕಿ ಬಾಕ್ಸಿoಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದಿದ್ದಾರೆ.
ಏಷ್ಯಾ ಕಪ್ ಗೆ ಆಯ್ಕೆ : ತಾಲೂಕಿನ ಚಿನ್ನದ ಹುಡುಗ ಶಶಾಂಕ್ ಮುಂದಿನ ಡಿಸೆoಬರ್ ತಿಂಗಳ 10 ರಿಂದ 18 ರವರೆಗೆ ಥೈಲ್ಯಾಂಡ್ ನಲ್ಲಿ ನಡೆಯುವ ಏಷ್ಯಾ ಕಪ್ ಕಿಕ್ ಬಾಕ್ಸಿoಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲಿದ್ದಾನೆ.
ಚಿನ್ನ ಪಡೆಯುತ್ತಿರುವ ಚಿನ್ನದಂತ ಹುಡುಗ : ಈ ಹಿಂದೆ ನೇಪಾಳ ಹಾಗೂ ಪಂಜಾಬಿನ ಅಮೃತ ಸರದಲ್ಲಿ ನಡೆದ ಕಿಕ್ ಬಾಕ್ಸಿoಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿರುವುದನ್ನು ನಾವು ಇಲ್ಲಿ ಸ್ಮರಿಸಬಹುದು..
ತಾಲೂಕಿನ ಕೀರ್ತಿ ಪತಾಕೆ : ಅಂತಾರರಾಜ್ಯ ಮಟ್ಟದಲ್ಲಿ ರಾಷ್ಟ್ರ ಮಟ್ಟದಲ್ಲಿ ಗುರುತಿಸಿ ಕೊಳ್ಳುವ ಮೂಲಕ ಚಿನ್ನದ ಪದಕ ಪಡೆಯುವ ಮೂಲಕ ನಮ್ಮ ತಾಲೂಕಿನ ಕೀರ್ತಿ ಪತಾಕೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಅಲ್ಲದೆ ಗ್ರಾಮೀಣ ಪ್ರತಿಭೆಯನ್ನು ಜನರು ಸಹ ಮತ್ತಷ್ಟು ಉತ್ತುಂಗಕ್ಕೆ ಬೆಳೆಯಲಿ ಎಂದು ತಾಲೂಕಿನ ಜನತೆ ಹಾರೈಸಿದ್ದಾರೆ.
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…