ಹನೂರು : ಭಾನುವಾರ ಗೋವಾದಲ್ಲಿ ನಡೆದ ಅಂತರರಾಜ್ಯ ಕಿಕ್ ಬಾಕ್ಸಿoಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದಿರುವ ತಾಲೂಕಿನ ಶಶಾಂಕ್. ಪಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ತಾಲೂಕಿನ ಮಹದೇಶ್ವರ ಬೆಟ್ಟದ ನಿವಾಸಿಯಾದ ಪುಟ್ಟಸ್ವಾಮಿ (ಶಿಕ್ಷಕರು ದೊಮ್ಮನಗದ್ದೆ ಸರ್ಕಾರಿ ಶಾಲೆ ) ಮಾದಲಾಂಬಿಕಾ ಪುತ್ರನಾದ ಇವರು ಭಾನುವಾರ ಗೋವಾದಲ್ಲಿ ನಡೆದ ಅಂತಾರರಾಜ್ಯ ಕಿಕಿ ಬಾಕ್ಸಿoಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಪಡೆದಿದ್ದಾರೆ.
ಏಷ್ಯಾ ಕಪ್ ಗೆ ಆಯ್ಕೆ : ತಾಲೂಕಿನ ಚಿನ್ನದ ಹುಡುಗ ಶಶಾಂಕ್ ಮುಂದಿನ ಡಿಸೆoಬರ್ ತಿಂಗಳ 10 ರಿಂದ 18 ರವರೆಗೆ ಥೈಲ್ಯಾಂಡ್ ನಲ್ಲಿ ನಡೆಯುವ ಏಷ್ಯಾ ಕಪ್ ಕಿಕ್ ಬಾಕ್ಸಿoಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲಿದ್ದಾನೆ.
ಚಿನ್ನ ಪಡೆಯುತ್ತಿರುವ ಚಿನ್ನದಂತ ಹುಡುಗ : ಈ ಹಿಂದೆ ನೇಪಾಳ ಹಾಗೂ ಪಂಜಾಬಿನ ಅಮೃತ ಸರದಲ್ಲಿ ನಡೆದ ಕಿಕ್ ಬಾಕ್ಸಿoಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿರುವುದನ್ನು ನಾವು ಇಲ್ಲಿ ಸ್ಮರಿಸಬಹುದು..
ತಾಲೂಕಿನ ಕೀರ್ತಿ ಪತಾಕೆ : ಅಂತಾರರಾಜ್ಯ ಮಟ್ಟದಲ್ಲಿ ರಾಷ್ಟ್ರ ಮಟ್ಟದಲ್ಲಿ ಗುರುತಿಸಿ ಕೊಳ್ಳುವ ಮೂಲಕ ಚಿನ್ನದ ಪದಕ ಪಡೆಯುವ ಮೂಲಕ ನಮ್ಮ ತಾಲೂಕಿನ ಕೀರ್ತಿ ಪತಾಕೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಅಲ್ಲದೆ ಗ್ರಾಮೀಣ ಪ್ರತಿಭೆಯನ್ನು ಜನರು ಸಹ ಮತ್ತಷ್ಟು ಉತ್ತುಂಗಕ್ಕೆ ಬೆಳೆಯಲಿ ಎಂದು ತಾಲೂಕಿನ ಜನತೆ ಹಾರೈಸಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…