ಹನೂರು: ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವ ಮುಖಂಡ ನಿಶಾಂತ್ ಸೇವಾ ಕಾರ್ಯ ಶ್ಲಾಘನೀಯವಾದುದು ಎಂದು ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಮಹಾಸ್ವಾಮಿಗಳು ಶ್ಲಾಘಿಸಿದರು.
ಮಲೆ ಮಹದೇಶ್ವರ ಬೆಟ್ಟ ಸಾಲೂರು ಮಠದ ಪೀಠಾಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳು ಸಭೆಯಲ್ಲಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗಮಹಾಸ್ವಾಮಿ, ದೇವನೂರು ಮಠದ ಮಹಾಂತಸ್ವಾಮಿ, ಹೊಂದರಬಾಳು ಮಠದ ನೀಲಕಂಠ ಸ್ವಾಮಿ, ಆಲಹಳ್ಳಿ ಮಠದ ಶಿವಕುಮಾರ ಸ್ವಾಮಿಗಳು ದಿವ್ಯ ಸಾನಿದ್ಯವಹಿಸಿದ್ದರು. ಬಿಜೆಪಿ ಮುಖಂಡ ನಿಶಾಂತ್, ಕೊಳ್ಳೇಗಾಲ ತಾಲ್ಲೂಕು ವೀರಶೈವ ಸಂಘದ ಅಧ್ಯಕ್ಷ ಮಹದೇವ ಪ್ರಸಾದ್, ಪಾಳ್ಯ ಗ್ರಾಮದ ಯಜಮಾನರು, ಯುವಕರು ಮತ್ತು ಸಾರ್ವಜನಿಕರು ಹಾಜರಿದ್ದರು.
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…
ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…