ಜಿಲ್ಲೆಗಳು

ಚಾ. ನಗರ : ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯತ್ವ ನೋಂದಣಿ ಅಭಿಯಾನ

ಚಾಮರಾಜನಗರ : ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸದಸ್ಯತ್ವ ನೊಂದಣಿ ಅಭಿಯಾನ ಕಾರ್ಯಕ್ರಮವನ್ನು ಇಂದು ಚಾಮರಾಜನಗರದ ರತ್ನೇಶ್ವರಿ ರೆಸಿಡೆನ್ಸಿಯಲ್ಲಿ ಆಯೋಜಿಸಲಾಯಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಎಂ ಶ್ರೀನಿವಾಸ್ ಮಾತನಾಡಿ ರಾಜ್ಯದಲ್ಲೆಡೆ ಇರುವ ಈಡಿಗ ಬಿಲ್ಲವ ನಾಮಧಾರಿ ಹಳೆಪೈಕ ದಿವರು ನಾಯಕ್ ಇತರ ಪಂಗಡಗಳು ಒಂದಾಗಬೇಕಿದೆ ಹೀಗಾಗಿ ರಾಜ್ಯದ್ಯಂತ ನೊಂದಣಿ ಅಭಿಯಾನವನ್ನು ಕೈಗೊಂಡಿದ್ದು ಇಂದು ಚಾಮರಾಜನಗರದಲ್ಲಿ ನೊಂದಣಿ ಕಾರ್ಯವನ್ನು ಹಮ್ಮಿಕೊಂಡಿದ್ದು ಮುಂದೆ ದಿನಗಳಲ್ಲಿ ಪ್ರತಿ ಜಿಲ್ಲೆಗಳಲ್ಲಿ ಸಂಘದ ಬಲವರ್ಧನೆಗೆ ಇನ್ನು ಹೆಚ್ಚಿನ ಸದಸ್ಯರುಗಳನ್ನು ಕೊಡಿಸುವ ಕೆಲಸ ಹಾಗಬೇಕಿದೆ ಎಂದ ಅವರು ಸಂಘದ ದೇಯೋದ್ದೇಶಗಳ ಬಗ್ಗೆ ಚರ್ಚಿಸಲಾಗಿತು.

ಕಾರ್ಯಕ್ರಮದಲ್ಲಿ ಡಯಟ್ ಉಪ ನಿರ್ದೇಶಕರಾದ ಎಚ್.ಕೆ. ಪಾಂಡು. ಆಹಾರ ನಿರೀಕ್ಷಕರಾದ ಶಿವಕುಮಾರ್, ಉಪ ನೋಂದಣಿ ಅಧಿಕಾರಿ ಕಿಶೋರ್ ಕುಮಾರ್, ಮುಖ್ಯ ಶಿಕ್ಷಕರಾದ ಸೋಮನಾಥ್ , ಚೇತನ್, ಸಿದ್ದಪ್ಪ ಹಾಗೂ ರತ್ನೇಶ್ವರಿ ರೆಸಿಡೆನ್ಸಿ ಮಾಲಿಕರಾದ ಶಿವಕುಮಾರ್,

andolanait

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

6 hours ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

6 hours ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

6 hours ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

7 hours ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

8 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

8 hours ago