ಜಿಲ್ಲೆಗಳು

ಚಾ. ನಗರ : ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯತ್ವ ನೋಂದಣಿ ಅಭಿಯಾನ

ಚಾಮರಾಜನಗರ : ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸದಸ್ಯತ್ವ ನೊಂದಣಿ ಅಭಿಯಾನ ಕಾರ್ಯಕ್ರಮವನ್ನು ಇಂದು ಚಾಮರಾಜನಗರದ ರತ್ನೇಶ್ವರಿ ರೆಸಿಡೆನ್ಸಿಯಲ್ಲಿ ಆಯೋಜಿಸಲಾಯಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಎಂ ಶ್ರೀನಿವಾಸ್ ಮಾತನಾಡಿ ರಾಜ್ಯದಲ್ಲೆಡೆ ಇರುವ ಈಡಿಗ ಬಿಲ್ಲವ ನಾಮಧಾರಿ ಹಳೆಪೈಕ ದಿವರು ನಾಯಕ್ ಇತರ ಪಂಗಡಗಳು ಒಂದಾಗಬೇಕಿದೆ ಹೀಗಾಗಿ ರಾಜ್ಯದ್ಯಂತ ನೊಂದಣಿ ಅಭಿಯಾನವನ್ನು ಕೈಗೊಂಡಿದ್ದು ಇಂದು ಚಾಮರಾಜನಗರದಲ್ಲಿ ನೊಂದಣಿ ಕಾರ್ಯವನ್ನು ಹಮ್ಮಿಕೊಂಡಿದ್ದು ಮುಂದೆ ದಿನಗಳಲ್ಲಿ ಪ್ರತಿ ಜಿಲ್ಲೆಗಳಲ್ಲಿ ಸಂಘದ ಬಲವರ್ಧನೆಗೆ ಇನ್ನು ಹೆಚ್ಚಿನ ಸದಸ್ಯರುಗಳನ್ನು ಕೊಡಿಸುವ ಕೆಲಸ ಹಾಗಬೇಕಿದೆ ಎಂದ ಅವರು ಸಂಘದ ದೇಯೋದ್ದೇಶಗಳ ಬಗ್ಗೆ ಚರ್ಚಿಸಲಾಗಿತು.

ಕಾರ್ಯಕ್ರಮದಲ್ಲಿ ಡಯಟ್ ಉಪ ನಿರ್ದೇಶಕರಾದ ಎಚ್.ಕೆ. ಪಾಂಡು. ಆಹಾರ ನಿರೀಕ್ಷಕರಾದ ಶಿವಕುಮಾರ್, ಉಪ ನೋಂದಣಿ ಅಧಿಕಾರಿ ಕಿಶೋರ್ ಕುಮಾರ್, ಮುಖ್ಯ ಶಿಕ್ಷಕರಾದ ಸೋಮನಾಥ್ , ಚೇತನ್, ಸಿದ್ದಪ್ಪ ಹಾಗೂ ರತ್ನೇಶ್ವರಿ ರೆಸಿಡೆನ್ಸಿ ಮಾಲಿಕರಾದ ಶಿವಕುಮಾರ್,

andolanait

Recent Posts

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

2 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

5 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

6 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

12 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

12 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

12 hours ago