ಜಿಲ್ಲೆಗಳು

ವಿ.ಸಿ.ಹೊಸೂರಿನಲ್ಲಿ ಮನೆಗಳಿಗೆ ನುಗ್ಗಿದ ನೀರು ; ಮೋಟಾರ್ ಮೂಲಕ ಹೊರಕ್ಕೆ

ಚಾಮರಾಜನಗರ: ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮದಲ್ಲಿ ನೆನೆ ರಾತ್ರಿ ಸುರಿದ ಬಾರಿ ಮಳೆಗೆ ಗ್ರಾಮದ ಹತ್ತಾರು ಮನೆಗಳಿಗೆ ಹಾಗೂ ಧನದ ಕೊಟ್ಟಿಗೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಮನೆಯಲ್ಲಿ ಇದ್ದ ಪಾತ್ರೆ-ಪಗಡೆ, ಮನೆಯ ಸಮಗ್ರಿಗಳು ಚೆಲ್ಲಪಿಲಿಯಾಗಿದ್ದಾವೆ. ಜೊತೆಗೆ ಧನದ ಕೊಟ್ಟಿಗೆಗಳಿಗೆ ನೀರು ನುಗ್ಗಿ ರಾತ್ರಿಯಲ್ಲ ಹಸು,ಕರುಗಳು ನೀರಲ್ಲಿ ನಿಂತಿವೆ, ಧನಗಳಿಗೆ ಶೇಖರಿಸಿದ ಮೇವು ಸಂಪೂರ್ಣವಾಗಿ ಹಾಳಾಗಿದೆ.

ಬೆಳಗಿನ ಜಾವ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯರು ಗ್ರಾಮಸ್ಥರ ಸಹಾಯದಿಂದ ಬಾಡಿಗೆಗೆ ಡೀಸೆಲ್ ಮೋಟಾರ್ ಗಳಿಗೆ ಪೈಪ್ ಗಳನ್ನು ಜೊಡನೆ ಮಾಡಿ ಅಕ್ಕಪಕ್ಕದ ಜಮೀನುಗಳಿಗೆ, ಚರಂಡಿ, ಕಾಲುವೆಗಳಿಗೆ ನೀರನ್ನು ಹೊರ ಹಾಕುವ ಕಾರ್ಯ ನಡೆಯಿತು..

ಒಂದೆಡೆ ಡೀಸೆಲ್ ಮೋಟಾರ್ ಮುಖಾಂತರ ನೀರನ್ನು ಹೊರ ತೆರೆಯುವ ಕೆಲಸ ನಡೆಯುತ್ತಿದ್ದರೆ, ಇನ್ನೊಂದೆಡೆ ಹೆಚ್ಚು ಮಳೆ ಆದಾ ಕಾರಣ ಭೂಮಿಯಿಂದ ಒಳಾರಿವು ಹೆಚ್ಚಾಗುತ್ತಿದ್ದು ಮನೆಯ ಮನೆ. ಒಳಗಡೆ ನೀರು ನುಗ್ಗುತ್ತಿದೆ.

andolanait

Recent Posts

ನೀರಿನ ಶುಲ್ಕ ಶೇ.25 ಹೆಚ್ಚಳ

ಮೈಸೂರು: ಅಡುಗೆ ಅನಿಲ ಸಂಕಷ್ಟವನ್ನು ಎದುರಿಸುತ್ತಿರುವ ಜನತೆಗೆ ರಾಜ್ಯ ಸರ್ಕಾರ ನೀರಿನ ದರ ಹೆಚ್ಚಳದ ಶಾಕ್ ನೀಡಿದೆ. ಏ.೧ರಿಂದ ಜಾರಿಗೆ…

2 mins ago

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

9 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

13 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

14 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

14 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

14 hours ago