ಚಾಮರಾಜನಗರ: ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮದಲ್ಲಿ ನೆನೆ ರಾತ್ರಿ ಸುರಿದ ಬಾರಿ ಮಳೆಗೆ ಗ್ರಾಮದ ಹತ್ತಾರು ಮನೆಗಳಿಗೆ ಹಾಗೂ ಧನದ ಕೊಟ್ಟಿಗೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಮನೆಯಲ್ಲಿ ಇದ್ದ ಪಾತ್ರೆ-ಪಗಡೆ, ಮನೆಯ ಸಮಗ್ರಿಗಳು ಚೆಲ್ಲಪಿಲಿಯಾಗಿದ್ದಾವೆ. ಜೊತೆಗೆ ಧನದ ಕೊಟ್ಟಿಗೆಗಳಿಗೆ ನೀರು ನುಗ್ಗಿ ರಾತ್ರಿಯಲ್ಲ ಹಸು,ಕರುಗಳು ನೀರಲ್ಲಿ ನಿಂತಿವೆ, ಧನಗಳಿಗೆ ಶೇಖರಿಸಿದ ಮೇವು ಸಂಪೂರ್ಣವಾಗಿ ಹಾಳಾಗಿದೆ.
ಬೆಳಗಿನ ಜಾವ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯರು ಗ್ರಾಮಸ್ಥರ ಸಹಾಯದಿಂದ ಬಾಡಿಗೆಗೆ ಡೀಸೆಲ್ ಮೋಟಾರ್ ಗಳಿಗೆ ಪೈಪ್ ಗಳನ್ನು ಜೊಡನೆ ಮಾಡಿ ಅಕ್ಕಪಕ್ಕದ ಜಮೀನುಗಳಿಗೆ, ಚರಂಡಿ, ಕಾಲುವೆಗಳಿಗೆ ನೀರನ್ನು ಹೊರ ಹಾಕುವ ಕಾರ್ಯ ನಡೆಯಿತು..
ಒಂದೆಡೆ ಡೀಸೆಲ್ ಮೋಟಾರ್ ಮುಖಾಂತರ ನೀರನ್ನು ಹೊರ ತೆರೆಯುವ ಕೆಲಸ ನಡೆಯುತ್ತಿದ್ದರೆ, ಇನ್ನೊಂದೆಡೆ ಹೆಚ್ಚು ಮಳೆ ಆದಾ ಕಾರಣ ಭೂಮಿಯಿಂದ ಒಳಾರಿವು ಹೆಚ್ಚಾಗುತ್ತಿದ್ದು ಮನೆಯ ಮನೆ. ಒಳಗಡೆ ನೀರು ನುಗ್ಗುತ್ತಿದೆ.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಕೋಳಿ ಫಾರಂ ಶೆಡ್ಗೆ ಬೆಂಕಿ ತಗುಲಿ ಸುಮಾರು 4…
ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…