ಚಾಮರಾಜನಗರ: ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮದಲ್ಲಿ ನೆನೆ ರಾತ್ರಿ ಸುರಿದ ಬಾರಿ ಮಳೆಗೆ ಗ್ರಾಮದ ಹತ್ತಾರು ಮನೆಗಳಿಗೆ ಹಾಗೂ ಧನದ ಕೊಟ್ಟಿಗೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಮನೆಯಲ್ಲಿ ಇದ್ದ ಪಾತ್ರೆ-ಪಗಡೆ, ಮನೆಯ ಸಮಗ್ರಿಗಳು ಚೆಲ್ಲಪಿಲಿಯಾಗಿದ್ದಾವೆ. ಜೊತೆಗೆ ಧನದ ಕೊಟ್ಟಿಗೆಗಳಿಗೆ ನೀರು ನುಗ್ಗಿ ರಾತ್ರಿಯಲ್ಲ ಹಸು,ಕರುಗಳು ನೀರಲ್ಲಿ ನಿಂತಿವೆ, ಧನಗಳಿಗೆ ಶೇಖರಿಸಿದ ಮೇವು ಸಂಪೂರ್ಣವಾಗಿ ಹಾಳಾಗಿದೆ.
ಬೆಳಗಿನ ಜಾವ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯರು ಗ್ರಾಮಸ್ಥರ ಸಹಾಯದಿಂದ ಬಾಡಿಗೆಗೆ ಡೀಸೆಲ್ ಮೋಟಾರ್ ಗಳಿಗೆ ಪೈಪ್ ಗಳನ್ನು ಜೊಡನೆ ಮಾಡಿ ಅಕ್ಕಪಕ್ಕದ ಜಮೀನುಗಳಿಗೆ, ಚರಂಡಿ, ಕಾಲುವೆಗಳಿಗೆ ನೀರನ್ನು ಹೊರ ಹಾಕುವ ಕಾರ್ಯ ನಡೆಯಿತು..
ಒಂದೆಡೆ ಡೀಸೆಲ್ ಮೋಟಾರ್ ಮುಖಾಂತರ ನೀರನ್ನು ಹೊರ ತೆರೆಯುವ ಕೆಲಸ ನಡೆಯುತ್ತಿದ್ದರೆ, ಇನ್ನೊಂದೆಡೆ ಹೆಚ್ಚು ಮಳೆ ಆದಾ ಕಾರಣ ಭೂಮಿಯಿಂದ ಒಳಾರಿವು ಹೆಚ್ಚಾಗುತ್ತಿದ್ದು ಮನೆಯ ಮನೆ. ಒಳಗಡೆ ನೀರು ನುಗ್ಗುತ್ತಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…