ಚಾಮರಾಜನಗರ: ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮದಲ್ಲಿ ನೆನೆ ರಾತ್ರಿ ಸುರಿದ ಬಾರಿ ಮಳೆಗೆ ಗ್ರಾಮದ ಹತ್ತಾರು ಮನೆಗಳಿಗೆ ಹಾಗೂ ಧನದ ಕೊಟ್ಟಿಗೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಮನೆಯಲ್ಲಿ ಇದ್ದ ಪಾತ್ರೆ-ಪಗಡೆ, ಮನೆಯ ಸಮಗ್ರಿಗಳು ಚೆಲ್ಲಪಿಲಿಯಾಗಿದ್ದಾವೆ. ಜೊತೆಗೆ ಧನದ ಕೊಟ್ಟಿಗೆಗಳಿಗೆ ನೀರು ನುಗ್ಗಿ ರಾತ್ರಿಯಲ್ಲ ಹಸು,ಕರುಗಳು ನೀರಲ್ಲಿ ನಿಂತಿವೆ, ಧನಗಳಿಗೆ ಶೇಖರಿಸಿದ ಮೇವು ಸಂಪೂರ್ಣವಾಗಿ ಹಾಳಾಗಿದೆ.
ಬೆಳಗಿನ ಜಾವ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯರು ಗ್ರಾಮಸ್ಥರ ಸಹಾಯದಿಂದ ಬಾಡಿಗೆಗೆ ಡೀಸೆಲ್ ಮೋಟಾರ್ ಗಳಿಗೆ ಪೈಪ್ ಗಳನ್ನು ಜೊಡನೆ ಮಾಡಿ ಅಕ್ಕಪಕ್ಕದ ಜಮೀನುಗಳಿಗೆ, ಚರಂಡಿ, ಕಾಲುವೆಗಳಿಗೆ ನೀರನ್ನು ಹೊರ ಹಾಕುವ ಕಾರ್ಯ ನಡೆಯಿತು..
ಒಂದೆಡೆ ಡೀಸೆಲ್ ಮೋಟಾರ್ ಮುಖಾಂತರ ನೀರನ್ನು ಹೊರ ತೆರೆಯುವ ಕೆಲಸ ನಡೆಯುತ್ತಿದ್ದರೆ, ಇನ್ನೊಂದೆಡೆ ಹೆಚ್ಚು ಮಳೆ ಆದಾ ಕಾರಣ ಭೂಮಿಯಿಂದ ಒಳಾರಿವು ಹೆಚ್ಚಾಗುತ್ತಿದ್ದು ಮನೆಯ ಮನೆ. ಒಳಗಡೆ ನೀರು ನುಗ್ಗುತ್ತಿದೆ.
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…
ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…
ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…
ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…
ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…
ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…