ಜಿಲ್ಲೆಗಳು

ವಿ.ಸಿ.ಹೊಸೂರಿನಲ್ಲಿ ಮನೆಗಳಿಗೆ ನುಗ್ಗಿದ ನೀರು ; ಮೋಟಾರ್ ಮೂಲಕ ಹೊರಕ್ಕೆ

ಚಾಮರಾಜನಗರ: ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮದಲ್ಲಿ ನೆನೆ ರಾತ್ರಿ ಸುರಿದ ಬಾರಿ ಮಳೆಗೆ ಗ್ರಾಮದ ಹತ್ತಾರು ಮನೆಗಳಿಗೆ ಹಾಗೂ ಧನದ ಕೊಟ್ಟಿಗೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಮನೆಯಲ್ಲಿ ಇದ್ದ ಪಾತ್ರೆ-ಪಗಡೆ, ಮನೆಯ ಸಮಗ್ರಿಗಳು ಚೆಲ್ಲಪಿಲಿಯಾಗಿದ್ದಾವೆ. ಜೊತೆಗೆ ಧನದ ಕೊಟ್ಟಿಗೆಗಳಿಗೆ ನೀರು ನುಗ್ಗಿ ರಾತ್ರಿಯಲ್ಲ ಹಸು,ಕರುಗಳು ನೀರಲ್ಲಿ ನಿಂತಿವೆ, ಧನಗಳಿಗೆ ಶೇಖರಿಸಿದ ಮೇವು ಸಂಪೂರ್ಣವಾಗಿ ಹಾಳಾಗಿದೆ.

ಬೆಳಗಿನ ಜಾವ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯರು ಗ್ರಾಮಸ್ಥರ ಸಹಾಯದಿಂದ ಬಾಡಿಗೆಗೆ ಡೀಸೆಲ್ ಮೋಟಾರ್ ಗಳಿಗೆ ಪೈಪ್ ಗಳನ್ನು ಜೊಡನೆ ಮಾಡಿ ಅಕ್ಕಪಕ್ಕದ ಜಮೀನುಗಳಿಗೆ, ಚರಂಡಿ, ಕಾಲುವೆಗಳಿಗೆ ನೀರನ್ನು ಹೊರ ಹಾಕುವ ಕಾರ್ಯ ನಡೆಯಿತು..

ಒಂದೆಡೆ ಡೀಸೆಲ್ ಮೋಟಾರ್ ಮುಖಾಂತರ ನೀರನ್ನು ಹೊರ ತೆರೆಯುವ ಕೆಲಸ ನಡೆಯುತ್ತಿದ್ದರೆ, ಇನ್ನೊಂದೆಡೆ ಹೆಚ್ಚು ಮಳೆ ಆದಾ ಕಾರಣ ಭೂಮಿಯಿಂದ ಒಳಾರಿವು ಹೆಚ್ಚಾಗುತ್ತಿದ್ದು ಮನೆಯ ಮನೆ. ಒಳಗಡೆ ನೀರು ನುಗ್ಗುತ್ತಿದೆ.

andolanait

Recent Posts

ಕೋಟೆಯಲ್ಲಿ ಗೌರಿ-ಗಣೇಶ ಹಬ್ಬದ ಆಚರಣೆಗೆ ಸಜ್ಜು

ಮಂಜು ಕೋಟೆ ಗಣೇಶ ಮೂರ್ತಿಗಳ ಮಾರಾಟದಲ್ಲಿ ಹೆಚ್ಚಳ; ಪೈಪೋಟಿಗೆ ಇಳಿದಿರುವ ಯುವ ಸಮುದಾಯ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹಿಂದೂ ಸಮುದಾಯದವರು ಗೌರಿ-ಗಣೇಶ…

1 min ago

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

18 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

22 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

22 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

22 hours ago