ಚಾಮರಾಜನಗರ : ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜನೆ ಮಾಡಿರುವ ಜೋಡೋ ಯಾತ್ರೆಯ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಹಲವು ನಾಯಕರುಗಳು ಹಾಗೂ ಹಲವೆಡೆಯಿಂದ ಸಾಕಷ್ಟು ಸಂಖ್ಯೆಯಲ್ಲಿ ಪಕ್ಷದ ನಾಯಕರುಗ:ು ಹಾಗೂ ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಹಿನ್ನೆಲೆ ಯಾವುದೇ ಅಹಿತಕ ಘಟನೆಗಳು ನಡೆಯದಂತೆ ಜಿಲ್ಲೆಯಲ್ಲಿ ನಾಳೆ 30-09-2022 ಮತ್ತು ನಾಳಿಂದು 1-10-2022 ರ ಮಧ್ಯರಾತ್ರಿಯ ವರೆಗೆ ಎರಡು ದಿನಗಳ ಕಾಲ ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶವನ್ನು ಹೊರಡಿಸಿದ್ದಾರೆ.
ಭಾರತ್ ಜೋಡೋ ಯಾತ್ರೆ ಸಂಬಂಧವಾಗಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ 2 ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧ ಮಾಡಲಾಗಿದೆ.
ರಾಜ್ಯ ವಿಧಾನ ಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಕಾಂಗ್ರೆಸ್ ೫ ಹಾಗೂ ಬಿಜೆಪಿ…
ಆಷಾಢ ಶುಕ್ರವಾರಗಳಂದು ( ಜುಲೈ ೧೭, ೨೪, ೩೧, ಆಗಸ್ಟ್ ೭ ರಂದು ಆಷಾಢ ಶುಕ್ರವಾರಗಳು) ಸಾವಿರಾರು ಭಕ್ತರು ಚಾಮುಂಡಿ…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸದ್ಯ,ಪೊಲೀಸ್ ಇಲಾಖೆಯ ಮೂರು ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿ ಲಿಖಿತ ಪರೀಕ್ಷಾ ದಿನಾಂಕ…
ದೇಶದ ಹಲವು ಕಡೆ ಮತ್ತೆ ಪಕ್ಷಾಂತರದ ಹಾವಳಿ ಶುರುವಾಗಿದೆ. ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಕೈವಾಡವಿಲ್ಲದೆ ಈ ಪಕ್ಷಾಂತರ…
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್ಕಾಂಗ್ಗೆ ಬಂದಾಗ…